Kalasa; ಮಳೆ ಅಬ್ಬರ ಕಡಿಮೆಯಾಗಲೆಂದು ಕಳಸೇಶ್ವರ ಸ್ವಾಮಿಗೆ ಅಗಿಲು ಸೇವೆ
Team Udayavani, Aug 2, 2024, 5:15 PM IST
ಚಿಕ್ಕಮಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಕಡಿಮೆಯಾಗಲೆಂದು ಮಲೆನಾಡಿಗರು ಶುಕ್ರವಾರ (ಆ.2) ಕಳಸದ ಕಳಸೇಶ್ವರ ಸ್ವಾಮಿಗೆ ಅಗಿಲು ಸೇವೆ ಸಲ್ಲಿಸಿದರು.
ಪುರಾಣ ಪ್ರಸಿದ್ಧ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿಗೆ ಕಳಸ ಸುತ್ತಮುತ್ತಲಿನ ಜನರು ಸೇವೆ ಸಲ್ಲಿಸಿ ಮಳೆ ನಿಲ್ಲುವಂತೆ ಪ್ರಾರ್ಥನೆ ನಡೆಸಿದರು.
ಶತಮಾನಗಳಿಂದ ಅತಿವೃಷ್ಠಿ-ಅನಾವೃಷ್ಠಿಯಲ್ಲಿ ಪೂಜೆ ಸಲ್ಲಿಸಿದರೆ ಭಕ್ತರ ಬಯಕೆ ಈಡೇರಿಕೆಯಾಗುತ್ತದೆ ಎಂಬ ಪ್ರತೀತಿಯಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಗೆ ಕಳಸ ತಾಲೂಕಿನ ಜನರು ಕಂಗಾಲಾಗಿದ್ದಾರೆ. ಮಳೆ ನಿಂತು ಜನರ ಜೀವನ ಉಳಿಯುವಂತೆ ಕಳಸೇಶ್ವರನಿಗೆ ಅಗಿಲು ಸೇವೆ ನೀಡಿ ಗ್ರಾಮಸ್ಥರು ಬೇಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.