Nagini Bharana: ಜೀನಿಯಸ್‌ ಮುತ್ತ- ಮನರಂಜನೆಗೆ ಹೊಸ ವ್ಯಾಖ್ಯಾನ


Team Udayavani, Aug 2, 2024, 5:58 PM IST

Nagini Bharana: ಜೀನಿಯಸ್‌ ಮುತ್ತ- ಮನರಂಜನೆಗೆ ಹೊಸ ವ್ಯಾಖ್ಯಾನ

“ಇವತ್ತು ಸುತ್ತಮುತ್ತಲು ಕ್ರೌರ್ಯ ವಿಕೃತಿ ನೋಡುತ್ತಿರುವ ಮಕ್ಕಳಿಗೆ ತಾಳ್ಮೆ, ಸಹನೆ, ಛಲದ ಬಗ್ಗೆ ಹೇಳುವ ಸಿನಿಮಾವಿದು…’ – ಹೀಗೆಂದರು ನಾಗಿಣಿ ಭರಣ.

ಅವರು ಹೇಳಿದ್ದು “ಜೀನಿಯಸ್‌ ಮುತ್ತ’ ಸಿನಿಮಾ ಬಗ್ಗೆ. ಇದು ನಾಗಿಣಿ ಭರಣ ನಿರ್ದೇಶನದ ಚೊಚ್ಚಲ ಸಿನಿಮಾ. ಅವರ ಪತಿ ಟಿ.ಎಸ್‌ .ನಾಗಭರಣ ನಿರ್ದೇಶನದ “ಚಿನ್ನಾರಿ ಮುತ್ತ’ ಚಿತ್ರಕ್ಕೆ 31 ವರ್ಷ ಆಗುವ ಹೊತ್ತಿಗೆ ಇವರು “ಜೀನಿಯಸ್‌’ ಮುತ್ತ’ ಸಿನಿಮಾ ಮಾಡಿದ್ದಾರೆ. ಈ ಚಿತ್ರ ಆಗಸ್ಟ್‌ 9 ರಂದು ತೆರೆಕಾಣುತ್ತಿದೆ.

ಈ ಸಿನಿಮಾವನ್ನು ಪ್ರೇಕ್ಷಕ ಯಾಕಾಗಿ ನೋಡಬೇಕು, ಐದು ಕಾರಣ ಕೊಡಿ ಎಂಬ ಪ್ರಶ್ನೆಗೆ ಉತ್ತರಿಸುವ ನಾಗಿಣಿ ಭರಣ, ಇವತ್ತು ಸುತ್ತಮುತ್ತಲು ಕ್ರೌರ್ಯ ವಿಕೃತಿ ನೋಡುತ್ತಿರುವ ಮಕ್ಕಳಿಗೆ ತಾಳ್ಮೆ, ಸಹನೆ, ಛಲದ ಬಗ್ಗೆ ಹೇಳುವ ಸಿನಿಮಾವಿದು ಎನ್ನುತ್ತಾರೆ. ಜೊತೆಗೆ ತಾಯಿ ಮಕ್ಕಳ ಸಂಬಂಧಗಳನ್ನು ಕಾಯ್ದುಕೊಳ್ಳುವುದು ಹೇಗೆ ಎಂಬುದಕ್ಕೆ ಈ ಚಿತ್ರ ನೋಡಬೇಕು, ಎಷ್ಟೇ ಕಷ್ಟ ಬಂದರೂ ಸಕಾರಾತ್ಮಕವಾಗಿ ಎದುರಿಸಬೇಕು ಎಂಬುದನ್ನು ಈ ಚಿತ್ರ ಹೇಳುತ್ತದೆ. ಈ ಸಿನಿಮಾದಲ್ಲಿದೆ. ಪ್ರತಿ ಒಬ್ಬರಲ್ಲೂ ಪ್ರತಿಭೆ ಇರುತ್ತದೆ. ಆ ಸದಾವಾಕಾಶವನ್ನು ಬಳಸಿಕೊಳ್ಳಬೇಕು ಎಂಬ ಸಂದೇಶವಿದೆ. ಜೊತೆಗೆ ಮನರಂಜನೆಗೆ ಒಂದು ಹೊಸ ವ್ಯಾಖ್ಯಾನ ಕೊಡುವ ಸಿನಿಮಾ “ಜೀನಿಯಸ್‌ ಮುತ್ತ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ.

ಈ ಚಿತ್ರವನ್ನು ಜಿ.ಎಸ್‌ ಲತಾ ಜೈಪ್ರಕಾಶ್‌ ನಿರ್ಮಾಣ ಮಾಡಿದ್ದು, ಈ ಚಿತ್ರದಲ್ಲಿ ಜೀನಿಯಸ್‌ ಮುತ್ತನಾಗಿ ಮಾಸ್ಟರ್‌ ಶ್ರೇಯಸ್‌ ಜೈ ಪ್ರಕಾಶ್‌ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕಿ ನಾಗಿಣಿ ಭರಣ, “ಆ ಚಿತ್ರವನ್ನು ನೀವೇ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಸಿದ್ಧ ಮಾಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ.

ಮಾಸ್ಟರ್‌ ಶ್ರೇಯಸ್‌, ವಿಜಯ ರಾಘವೇಂದ್ರ, ಟಿ.ಎಸ್‌ .ನಾಗಾಭರಣ, ಗಿರಿಜಾ ಲೋಕೇಶ್‌, ಸುಂದರರಾಜ್‌, ಪನ್ನಗಾಭರಣ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಒಂದು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.