S3 : EP – 66 : ಭೀಷ್ಮರ ಆಶೀರ್ವಾದ | Bhishma’s blessings


UV Podcast, Aug 2, 2024, 6:06 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ದುರ್ಯೋಧನ ತನ್ನ ಹನ್ನೊಂದು ಅಕ್ಷೋಹಿಣಿ ಸೈನ್ಯದ ಒಂದೊಂದು ತುಕಡಿಗೆ ಒಬ್ಬೊಬ್ಬ ಸೇನಾ ನಾಯಕನನ್ನು ಆರಿಸಿ ಪಟ್ಟಕಟ್ಟಿದ. ನಂತರ .. ಅವರೆಲ್ಲರನ್ನು ಹಿಂದಿಟ್ಟುಕೊಂಡು ಭೀಷ್ಮರ ಬಳಿ ಹೋಗಿ ಎರಡೂ ಕೈಗಳನ್ನು ಜೋಡಿಸಿ ನಮಸ್ಕಾರ ಮಾಡ್ತಾ.. ಪಿತಾಮಹ, ಸೈನ್ಯ ಎಷ್ಟೇ ದೊಡ್ಡದಾಗಿರಲಿ ಸಮರ್ಥವಾಗಿರಲಿ ಅದಕ್ಕೆ ಯೋಗ್ಯನಾದ ನಾಯಕ ಇಲ್ಲದೆ ಹೋದರೆ ಅದರ ಸಾಮರ್ಥ್ಯ ವ್ಯರ್ಥವಾಗುತ್ತದೆ! ನೀವು ನೀತಿಯಲ್ಲಿ ಶುಕ್ರಾಚಾರ್ಯರಿಗೆ ಸಮ, ಧರ್ಮದಲ್ಲಿ ಪ್ರತಿಷ್ಠಿತನಾಗಿರುವೆ, ತೇಜಸ್ಸಿನಲ್ಲಿ ಸೂರ್ಯ ಸಮಾನ ಧರ್ಮದಲ್ಲಿ ಪ್ರತಿಷ್ಠಿತನಾಗಿರುವೆ.. ನೀವು ನಮ್ಮ ಸೇನಾ ನಾಯಕನಾಗಿ ನಮ್ಮನ್ನ ಸಂರಕ್ಷಿಸಬೇಕು ಅಂದಾಗ.. ಮುಂದೇನಾಯಿತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

mahabharatha

S3 : EP – 72 : ಯುದ್ಧ ಆರಂಭಕ್ಕಿಂತ ಕೆಲ ಸಮಯದ ಮೊದಲು …

pikcok

S1EP – 458: ಮೀನು ಹಾಗು ನವಿಲಿನ ಗೆಳೆತನ

mahabharatha

S3 : EP – 71 : ಮಹಾ ಯುದ್ಧದ ವ್ಯೂಹ | Mahabharata war

podcast-

S1EP – 457: ಕಷ್ಟಗಳು ಯಾಕಾಗಿ ಬರುತ್ತವೆ ?


ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.