Ashwini Ambrish; ಭೀಮ ಅಡ್ಡದಲ್ಲಿ ಮಿನುಗಿದ ಅಶ್ವಿ‌ನಿ ನಕ್ಷತ್ರ


Team Udayavani, Aug 2, 2024, 7:11 PM IST

ಭೀಮ ಅಡ್ಡದಲ್ಲಿ ಮಿನುಗಿದ ಅಶ್ವಿ‌ನಿ ನಕ್ಷತ್ರ

“ದುನಿಯಾ’ ವಿಜಯ್‌ ನಟನೆಯ “ಭೀಮ’ ಚಿತ್ರ ಆ.9ಕ್ಕೆ ತೆರೆಕಾಣುತ್ತಿದೆ. ಈ ಮೂಲಕ ನವನಟಿಯೊಬ್ಬಳು ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ. ಆಕೆ ಅಶ್ವಿ‌ನಿ ಅಂಬರೀಶ್‌. ಈಗಾಗಲೇ ಸಿನಿಮಾದ ಸ್ಟಿಲ್‌ಗ‌ಳಲ್ಲಿ ಸಾದಾಸೀದಾ ಹುಡುಗಿಯಾಗಿ ಕಾಣಿಸಿಕೊಂಡಿರುವ ಅಶ್ವಿ‌ನಿ, ಈಗ ಈ ಚಿತ್ರದ ಮೇಲೆ ಭರ್ಜರಿ ನಿರೀಕ್ಷೆ ಇಟ್ಟಿದ್ದಾರೆ.

ಅಶ್ವಿ‌ನಿ ಅವರ ನಟನೆಯ ಹಿನ್ನೆಲೆ ಬಗ್ಗೆ ಹೇಳುವುದಾದರೆ, ಮೂಲತಃ ರಂಗಭೂಮಿ ಹಿನ್ನೆಲೆಯಿಂದ ಬಂದವರು. “ಭೀಮ’ ಚಿತ್ರಕ್ಕೆ ಆಯ್ಕೆಯಾದ ಬಗ್ಗೆ ಮಾತನಾಡುವ ಅಶ್ವಿ‌ನಿ, “ನಾನು ರಂಗಭೂಮಿ ಮೂಲಕ ನಟನೆಗೆ ಬಂದೆ. ಅಚ್ಯುತ್‌ ಕುಮಾರ್‌ ಅವರ ಥೇಟರ್‌ ತತ್ಕಾಲ್‌ ತಂಡದಲ್ಲಿ ನಟನೆ ತರಬೇತಿ ಪಡೆದಿದ್ದೇನೆ. “ಭೀಮ’ ಚಿತ್ರಕ್ಕೆ ಆಯ್ಕೆಯಾಗಿದ್ದು, ಆಕಸ್ಮಿಕ. ಯಾವುದೇ ಆಡಿಷನ್‌ ನೀಡಿರಲಿಲ್ಲ. ಕಾರ್ಯಕ್ರಮವೊಂದರಲ್ಲಿ ದುನಿಯಾ ವಿಜಯ ಅವರನ್ನು ಭೇಟಿಯಾಗಿದ್ದೆ. ಆಗ, “ಒಂದು ಪಾತ್ರ ಇದೆ ಮಾಡ್ತೀಯಾ?’ ಎಂದು ಖುದ್ದು ಅವರೇ ಕೇಳಿದ್ದರು. ಹೀಗೆ “ಭೀಮ’ ಚಿತ್ರ ತಂಡ ಸೇರಿಕೊಂಡೆ’ ಎನ್ನುತ್ತಾರೆ ಅಶ್ವಿ‌ನಿ.

ರಂಗಭೂಮಿಯಲ್ಲಷ್ಟೇ ಅಲ್ಲ, ಅಶ್ವಿ‌ನಿ, ಕೆಲ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. “ಸಿನಿಮಾಗೆ ಬರುವ ಮುನ್ನ ಎರಡು ಧಾರಾವಾಹಿಗಳಲ್ಲಿ ನಟಿಸಿದ್ದೆ. ಜೀವನದಿ’ಯಲ್ಲಿ ನನ್ನದು ಮುಖ್ಯ ಪಾತ್ರವಾಗಿತ್ತು. ಜೊತೆಗೆ ಟಿ.ಎನ್‌. ಸೀತಾರಾಮ್‌ ಅವರ “ಮಗಳು ಜಾನಕಿ’ ಧಾರಾವಾಹಿಯಲ್ಲಿ ಒಂದು ಪಾತ್ರ ನಿರ್ವಹಿಸಿದ್ದೆ. ಅದಾದ ಬಳಿಕ ಈಗ ಸಿನಿಮಾಗೆ ಕಾಲಿಟ್ಟಿದ್ದೇನೆ’ ಎನ್ನುವುದು ಅಶ್ವಿ‌ನಿ ಮಾತು.

ಚಿತ್ರೀಕರಣದ ಅನುಭವಗಳ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಅಶ್ವಿ‌ನಿ, “ನಾನು ನಟನೆಗೆ ಹೊಸಬಳಲ್ಲ.ಆದರೆ, ಸಿನಿಮಾಗೆ ಹೊಸಬಳು. ಚಿತ್ರೀಕರಣವಿಭಿನ್ನ ಅನುಭವ ನೀಡಿದೆ. ಅದರಲ್ಲೂ ಮುಖ್ಯವಾಗಿ, ನನ್ನ ಮೊದಲ ಸಿನಿಮಾದಲ್ಲೇ ವಿಜಯ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕಿದ್ದು ಬಹಳ ಖುಷಿ ತಂದಿದೆ. ಅವರ ನಿರ್ದೇಶನ ವೈಖರಿ, ಪ್ರತಿ ಸನ್ನಿವೇಶವನ್ನೂ ವಿಭಿನ್ನವಾಗಿ ಚಿತ್ರಿಸುವ ಶೈಲಿಯನ್ನು ಹತ್ತಿರದಿಂದ ನೋಡಿ ಕಲಿಯುವ ಅವಕಾಶ ಸಿಕ್ಕಿತ್ತು. ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌, ಮತ್ತಿತರ ಗಲ್ಲಿಗಳಲ್ಲಿ ರಾತ್ರಿ ಶೂಟಿಂಗ್‌ ಮಾಡಿದ್ದು ಸಹ ಥ್ರಿಲ್ಲಿಂಗ್‌ ಅನುಭವ. ಚಿತ್ರದಲ್ಲಿ ವಿಜಯ ಅವರನ್ನು ಪ್ರೀತಿಸುವ ಮುಖ್ಯ ಪಾತ್ರ ನನ್ನದು. ಕತೆಯ ಜೊತೆಗೆ ನನ್ನ ಪಾತ್ರವೂ ಕೂಡಿಕೊಂಡಿದೆ. ನನ್ನ ಮೊದಲ ಚಿತ್ರ ಇದು. ಹಾಗಾಗಿ ಸಾಕಷ್ಟು ನಿರೀಕ್ಷೆ ಇದೆ.’ ಎನ್ನುತ್ತಾರೆ ಅಶ್ವಿ‌ನಿ.

“ಭೀಮ’ ಅಶ್ವಿ‌ನಿ ನಟನೆಯ ಮೊದಲ ಸಿನಿಮಾ. ಸದ್ಯ ಅದು ಬಿಡುಗಡೆಯಾಗುವ ಹೊತ್ತಲ್ಲೆ ಅಶ್ವಿ‌ನಿಗೆ ಚಂದನವದಲ್ಲಿ ಮತ್ತಷ್ಟು ಅವಕಾಶಗಳು ಕೈ ಬೀಸಿ ಕರೆಯುತ್ತಿವೆ. “ಈಗಾಗಲೇ ಮೂರು ಚಿತ್ರಗಳಿಗೆ ಅವಕಾಶ ಬಂದಿವೆ’ ಎನ್ನುತ್ತಾರೆ.

ನಿತೀಶ ಡಂಬಳ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.