Kunadapura: ಸಹಕಾರಿ ಸಂಸ್ಥೆಯಲ್ಲಿ ವಂಚನೆ
Team Udayavani, Aug 2, 2024, 11:12 PM IST
ಕುಂದಾಪುರ: ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರಿನಲ್ಲಿ 2016ರಿಂದ 2022ರವರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಎಂಬವರು 23 ಲಕ್ಷ ರೂ. ದುರುಪಯೋಗಪಡಿಸಿದ ಕುರಿತು ಪ್ರಕರಣ ದಾಖಲಾಗಿದೆ.
ಕರ್ತವ್ಯದ ಅವಧಿಯಲ್ಲಿ ಸಂಘದ ಸದಸ್ಯರ ಬೇರೆ ಬೇರೆ ಖಾತೆಗಳಿಂದ ಸಂಘದ ಸ್ವರಸಿಂಚನ ಖಾತೆಗೆ ಬಂದ ಹಣ 6,37,428 ರೂ. ಸಂಘದ ಖಾತೆಗೆ ಜಮಾ ಮಾಡದೇ ದುರುಪಯೋಗ ಪಡಿಸಿಕೊಂಡಿದ್ದಾರೆ.
ಹಲವಾರು ರೀತಿಯಲ್ಲಿ ಸಂಸ್ಥೆಗೆ ಮೋಸ ಮಾಡುವ ಉದ್ದೇಶದಿಂದ ಸಂಘದ ದಾಖಲೆಗಳನ್ನು ಅನಧಿಕೃತವಾಗಿ ತಿದ್ದಿ ತನ್ನ ಲಾಭಕ್ಕಾಗಿ ಒಟ್ಟು 23,62,793ರೂ.ಗಳನ್ನು ದುರುಪಯೋಗಪಡಿಸಿಕೊಂಡು ಸಂಘಕ್ಕೆ ಮೋಸ ಮಾಡಿರು ವುದಾಗಿ ಸಂಸ್ಥೆಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ ದೂರು ನೀಡಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.