![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 3, 2024, 12:02 AM IST
ಸುಳ್ಯ: ಖಾಸಗಿ ಕಾರಿನಲ್ಲಿ ಬಾಡಿಗೆ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ವಾಹನ ಚಾಲಕ ಸಂಘದ ಸದಸ್ಯರು ವಾಹನವನ್ನು ಪೈಚಾರು ಬಳಿ ಅಡ್ಡಗಟ್ಟಿದ ಘಟನೆ ಸುಳ್ಯದಲ್ಲಿ ಶುಕ್ರವಾರ ನಡೆದಿದೆ.
ಸುಳ್ಯದ ಕಟ್ಟಡ ಮತ್ತು ಕಾರ್ಮಿಕ ಸಂಘಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿ ಗ್ರಾಮ ಗ್ರಾಮಗಳಿಗೆ ಕಾರ್ಮಿಕರ ಆರೋಗ್ಯ ತಪಾಸಣೆ ಗಾಗಿ ತೆರಳುವ ಸಮಯ ಖಾಸಗಿ ವಾಹನವನ್ನು ಬಾಡಿಗೆಗೆ ಮಾಡಿ ತೆರಳುತ್ತಿದ್ದರು ಎಂದು ಆರೋಪಿಸಲಾಗಿದೆ.
ಪೊಲೀಸರು ಎರಡೂ ಕಡೆಯವ ರನ್ನು ಸುಳ್ಯ ಠಾಣೆಗೆ ಕರೆಸಿಕೊಂಡು ಅಹವಾಲು ಆಲಿಸಿದರು. ಬಳಿಕ ಕಾರನ್ನು ವಶಕ್ಕೆ ಪweದು ಪ್ರಕರಣವನ್ನು ಆರ್ಟಿಒಗೆ ವರ್ಗಾಯಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.