temperature; ಒಲಿಂಪಿಕ್ಸ್‌  ಆ್ಯತ್ಲೀಟ್‌ಗಳಿಗೆ 40 ಎ.ಸಿ.ರವಾನಿಸಿದ ಕ್ರೀಡಾ ಸಚಿವಾಲಯ


Team Udayavani, Aug 3, 2024, 6:30 AM IST

parils olympics

ಹೊಸದಿಲ್ಲಿ: ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾ ಪಟುಗಳಿಗಾಗಿ ಕ್ರೀಡಾ ಸಚಿವಾಲಯ 40 ಎಸಿ ಯಂತ್ರಗಳನ್ನು ರವಾನಿಸಿದೆ. ಕ್ರೀಡಾ ಗ್ರಾಮಗಳಲ್ಲಿ ತಾಪಮಾನ ಹೆಚ್ಚಳ ಮತ್ತು ಅಲ್ಲಿನ ಕೋಣೆಗಳಲ್ಲಿ ಕೂಲಿಂಗ್‌ ವ್ಯವಸ್ಥೆ ಸರಿಯಿಲ್ಲದಿರುವುದರಿಂದ ಕ್ರೀಡಾ ಸಚಿವಾಲಯ ಈ ಹೆಜ್ಜೆ ಇರಿಸಿದೆ.
ಫ್ರೆಂಚ್‌ ರಾಯಭಾರ ಮತ್ತು ಭಾರತೀಯ ಒಲಿಂಪಿಕ್ಸ್‌ ಅಸೋಸಿ ಯೇಶನ್‌ ಮಧ್ಯೆ ಮಾತುಕತೆ ನಡೆದ ಬಳಿಕ, ಎಸಿ ಯಂತ್ರಗಳನ್ನು ಒಲಿಂಪಿಕ್ಸ್‌ ಕ್ರೀಡಾಗ್ರಾಮಗಳಿಗೆ ರವಾನಿಸ ಲಾಗಿದೆ ಎಂದರು.

ಒಲಿಂಪಿಕ್ಸ್‌ ನಲ್ಲಿ ಭಾರತ: ಶನಿವಾರದ ಸ್ಪರ್ಧೆ
 ಆರ್ಚರಿ
ವನಿತಾ ಸಿಂಗಲ್ಸ್‌ 1/8 ಎಲಿಮಿನೇಶನ್‌: ದೀಪಿಕಾ ಕುಮಾರಿ, ಭಜನ್‌ ಕೌರ್‌.
ಸಮಯ: ಅ. 1.52 ಮತ್ತು 2.05.

 ಶೂಟಿಂಗ್‌
ವನಿತಾ ಸ್ಕೀಟ್‌: ರೈಝಾ ಧಿಲ್ಲಾನ್‌, ಮಹೇಶ್ವರಿ ಚೌಹಾಣ್‌.
ಸಮಯ: ಅ. 12.30.
ವನಿತೆಯರ 25 ಮೀ.ಸ್ಪೋರ್ಟ್ಸ್ ಪಿಸ್ತೂಲ್‌ ಫೈನಲ್‌: ಮನು ಭಾಕರ್‌
ಸಮಯ: ಅ. 1.00

 ಸೈಲಿಂಗ್‌
ಪುರುಷರ ಡಿಂ , ರೇಸ್‌-6: ವಿಷ್ಣು ಸರವಣನ್‌.
ಸಮಯ: ಅ. 3.45
ವನಿತೆಯರ ಡಿಂ , ರೇಸ್‌-5 ಮತ್ತು ರೇಸ್‌-6: ನೇತ್ರಾ ಕುಮಾನನ್‌.

 ಬಾಕ್ಸಿಂಗ್‌
ಪುರುಷರ 71 ಕೆಜಿ ಕ್ವಾರ್ಟರ್‌ ಫೈನಲ್‌: ನಿಶಾಂತ್‌ ದೇವ್‌.
ಸಮಯ: ರಾತ್ರಿ 12.02
ನೇರ ಪ್ರಸಾರ: ಸ್ಪೋರ್ಟ್ಸ್ 18

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.