Manipal: ಈಶ್ವರ ನಗರದಲ್ಲಿ ಚಿರತೆ?
Team Udayavani, Aug 3, 2024, 6:46 AM IST
ಮಣಿಪಾಲ: ವಾರದಿಂದ ಮಣಿಪಾಲ ಪರಿಸರದಲ್ಲಿ ಭಯ ಹುಟ್ಟಿಸಿದ ಚಿರತೆ ಈಗ ಈಶ್ವರ ನಗರ ಭಾಗದಲ್ಲಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ಆದರೆ ಈ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಅಧಿಕೃತ ದೂರುಗಳು ಬಂದಿಲ್ಲ.
ಪೆರಂಪಳ್ಳಿ, ಅನಂತನಗರ ಭಾಗದಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಸಿಸಿಟಿವಿ ಮತ್ತು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಮಣಿಪಾಲದಲ್ಲಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಚಿರತೆ ಓಡಾಡುತ್ತಿದೆಯೋ ಅಥವಾ ಎರಡು ಮೂರು ಚಿರತೆಗಳಿವೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಹೆಚ್ಚಾಗಿದೆ.
ಆದರೆ ಈ ಬಗ್ಗೆ ಯಾರೂ ಅರಣ್ಯ ಇಲಾಖೆಗೆ ಅಧಿಕೃತವಾಗಿ ದೂರು ನೀಡಿಲ್ಲ. ಅಲ್ಲದೆ ಅರಣ್ಯ ಇಲಾಖೆಯವರು ಮಣಿಪಾಲ ಭಾಗದಲ್ಲಿ ಗಸ್ತು ಬಿಗಿಗೊಳಿಸಿದ್ದು, ಚಿರತೆ ಹಿಡಿಯುವ ನಿಟ್ಟಿನಲ್ಲಿ ಅಲ್ಲಲ್ಲಿ ಗೂಡುಗಳನ್ನು ಇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.