Kalcharpe: ವಿಲೇ ಆಗದೆ ರಾಶಿ ಬಿದ್ದ ತ್ಯಾಜ್ಯ

ಕೈಕೊಟ್ಟ ಯಂತ್ರ ,ಸಾಂಕ್ರಾಮಿಕ ರೋಗ ಹರಡುವ ಭೀತಿ

Team Udayavani, Aug 3, 2024, 11:48 AM IST

kalcharpe

ಅರಂತೋಡು: ಸುಳ್ಯ ನಗರದ ಘನ ತ್ಯಾಜ್ಯಗಳನ್ನು ಆಲೆಟ್ಟಿ ಗ್ರಾಮದ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ವಿಲೇವಾರಿ ಮಾಡಲಾಗುತ್ತಿದ್ದು ಕಸ ವಿಲೇವಾರಿಯ ಯಂತ್ರ ಸಮರ್ಪಕವಾಗಿ ಕಾರ್ಯ ನಿರ್ವಹಿಸದೆ ಇರುವುದರಿಂದ ತ್ಯಾಜ್ಯ ರಾಶಿ ಬೀಳಲಾರಂಭಿಸಿದೆ.

ಪರಿಸರದ ಕೆಲವು ಜನರಲ್ಲಿ ಜ್ವರ ಲಕ್ಷಣವೂ ಕಾಣಿಸಿದೆ. ಈ ಭಾಗದಲ್ಲಿ ಕೊಳಚೆ ನೀರೂ ಸಂಗ್ರಹವಾಗುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಸ್ಥಳೀಯರಲ್ಲಿ ಹುಟ್ಟಿದೆ. ಆಗೊಮ್ಮೆ ಈಗೊಮ್ಮೆ ಯಂತ್ರ ದುರಸ್ತಿಯಾಗಿ ಕಾರ್ಯಾರಂಭಿ ಸಿದಾಗ ಕಪ್ಪಗಿನ ದಟ್ಟ ಹೊಗೆ ಬಿಡುಗಡೆ ಯಾಗುತ್ತಿದ್ದು ಆತಂಕ ಸೃಷ್ಟಿಸುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ. ಪಯಸ್ವಿನಿ ನದಿ ಸೇರುವ ತ್ಯಾಜ್ಯ ಘಟಕದ ಪಕ್ಕದಲ್ಲಿ ಘನ ತ್ಯಾಜ್ಯದ ರಾಶಿ ಬಿದ್ದುಕೊಂಡಿದ್ದು ಮಳೆ ಜೋರಾಗಿ ಬರುತ್ತಿರುವಾಗ ಅವು ಪಕ್ಕದ ಚರಂಡಿ ಮೂಲಕ ಸಾಗಿ ಸುಳ್ಯ ನಗರಕ್ಕೆ ನೀರು ಪೂರೈಕೆ ಮಾಡುವ ಸುಳ್ಯದ ಜೀವ ನದಿ ಪಯಸ್ವಿನಿಯ ಒಡಲು ಸೇರುತ್ತಿದೆ.

ಯಂತ್ರ ದುರಸ್ತಿ ಪಡಿಸಲಾಗಿದೆ

ಬರ್ನಿಂಗ್‌ ಯಂತ್ರ ಕೆಟ್ಟು ಕೆಲವು ದಿನಗಳಿಂದ ಯಂತ್ರ ಕೆಲಸ ಮಾಡುತ್ತಿರಲಿಲ್ಲ. ಇದೀಗ ಯಂತ್ರವನ್ನು ದುರಸ್ತಿ ಪಡಿಸಲಾಗಿದೆ. ಹೆಚ್ಚುವರಿಯಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತೇವೆ.
-ಸುಧಾಕರ, ನ.ಪಂ. ಮುಖ್ಯಾಧಿಕಾರಿ, ಸುಳ್ಯ.

ವಿಷಯುಕ್ತ ಹೊಗೆ

ತ್ಯಾಜ್ಯ ಬರ್ನ್ ಮಾಡುವ ಯಂತ್ರ ಸರಿಯಾಗಿ ಕೆಲಸಮಾಡುತ್ತಿಲ್ಲ. ಕಸದ ರಾಶಿ ಮೇಲ್ಛಾವಣಿ ಮುಟ್ಟಲು ತಯಾರಾಗಿದೆ. ಪರಿಸರ ಶುಚಿತ್ವ ಇಲ್ಲದೆ ರೋಗ ಹರಡುವ ಭೀತಿ ಎದುರಾಗಿದೆ. ವಿಷಯುಕ್ತ ಹೊಗೆ ಪರಿಸರದವರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. -ಆಶೋಕ ಪೀಚೆ , ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.