Desi Swara: ಜರ್ಮನಿಯಲ್ಲಿ ಬಿಡುಗಡೆಗೊಂಡ ಅನಿವಾಸಿ ಕನ್ನಡಿಗರ ಕನ್ನಡ ಹಾಡು

ಔಪಚಾರಿಕವಾಗಿ ಯುಟ್ಯೂಬ್‌ ಜಾಲತಾಣದಲ್ಲಿ ಬಿಡುಗಡೆ ಮಾಡಲಾಯಿತು.

Team Udayavani, Aug 3, 2024, 10:05 AM IST

Desi Swara: ಜರ್ಮನಿಯಲ್ಲಿ ಬಿಡುಗಡೆಗೊಂಡ ಅನಿವಾಸಿ ಕನ್ನಡಿಗರ ಕನ್ನಡ ಹಾಡು

ಮ್ಯೂನಿಕ್‌: ಇಲ್ಲಿನ ಭೀಮಾಸ್‌ ರೆಸ್ಟೋರೆಂಟ್‌ನಲ್ಲಿ ಜು.6 ರಂದು ಅನಿವಾಸಿ ಕನ್ನಡಿಗರೇ ಬರೆದು, ನಟಿಸಿ, ಛಾಯಾಗ್ರಾಹಣ, ನಿರ್ದೇಶಕರಾಗಿ ಕೆಲಸ ಮಾಡಿ, ವಿದೇಶದಲ್ಲೇ ರಚಿಸಿ, ಸಂಗೀತ ಹಾಗೂ ಸ್ವರ ಸಂಯೋಜನೆ ಮಾಡಿ, ಹಾಡಿನ ಚಿತ್ರೀಕರಣಗಳಿಂದ ಮೂಡಿಬಂದ “ಹನಿ ಹನಿ’ ಶೀರ್ಷಿಕೆಯ ಮೊದಲ ಕನ್ನಡ ಹಾಡನ್ನು ಔಪಚಾರಿಕವಾಗಿ ಯುಟ್ಯೂಬ್‌ ಜಾಲತಾಣದಲ್ಲಿ ಬಿಡುಗಡೆ ಮಾಡಲಾಯಿತು.

ಈ ವೇಳೆ ಪಾಯಿಂಟ್‌ ಬ್ಲಾನ್ಕ್ ಕ್ರಿಯೆಶನ್ಸ್‌ ತಂಡದ ರಾಘವ್‌ ನಾಯ್ಡು, ಗಿರೀಶ್‌ ಕುಮಾರ್‌ ತಿವಾರಿ, ಲೋಕೇಶ್‌ ದೇವರಾಜ್‌, ವಿಶಾಲ್‌ ನೈಧ್ರುವ್‌, ಇಲ್ಲಿನ ಭಾರತೀಯ ರಾಯಭಾರ ಕಚೇರಿಯ ಸಾಂಸ್ಕೃತಿಕ ವಿಭಾಗದ ಅಧಿಕಾರಿ ನಿರಂಜನ್‌, ಸಿರಿಗನ್ನಡ ಕೂಟ ಮ್ಯೂನಿಕ್‌ e.V. ಅಧ್ಯಕ್ಷ ಶ್ರೀಧರ್‌ ಲಕ್ಷ್ಮಪುರ ಮತ್ತು ಪದಾಧಿಕಾರಿಗಳು, ಇಂಡೋಯುರೋಪೀಯನ್‌ ಸಂಸ್ಥೆಯ ಪ್ರಣೀತ್‌ ನಿಸಂಕರ ಉಪಸ್ಥಿತರಿದ್ದರು.

ಪಾಯಿಂಟ್‌ ಬ್ಲಾನ್ಕ್ ಕ್ರಿಯೆಶನ್ಸ್‌ ಮ್ಯೂನಿಕ್‌ನ ರಾಘವ್‌ ನಾಯ್ಡು ಹಾಡನ್ನು ರಚಿಸಿ, ನಿರ್ದೇಶನ ಮಾಡಿದ್ದು, ವಿಶಾಲ್‌ ನೈಧೃವ್‌, ರೋಹಿತ್‌ ಹಳ್ಳಿಖೇಡೆ ಹಾಗೂ ಸುನಿಧಿ ಗಣೇಶ್‌ ಅವರ ಸುಮಧುರ ಕಂಠದಲ್ಲಿ ಹಾಡು ಮೂಡಿಬಂದಿದೆ. ರಾಕಿ ಸುರೇಶ್‌, ಅನಾಮಿಕ ಸ್ಟಾರ್ಕ್‌ ದತ್ತ , ಅಮೃತ ಮಂಡಲ್‌ ಅವರು ಅಭಿನಯಿಸಿದ್ದಾರೆ. ನೃತ್ಯ ನಿರ್ದೇಶನ ಬರ್ಲಿನ್‌ನ ಚೆಲಿ, ಸಂಕಲನ ಕಾರ್ತಿಕೇಯ್‌ ಖಟ್ಟರ್‌ ಅವರಿಂದ. ಛಾಯಾಗ್ರಹಣ ಮಾಡಿದವರು ತೇಜಸ್‌ ಅಹೋಬಲ ಹಾಗೂ ಆಲ್ಬರ್ಟ್‌ ಜೊಸ್‌, ಜರ್ಮನಿಯ ವಿವಿಧ ಸ್ಥಳಗಳಲ್ಲಿ ಮನಸೆಳೆಯುವ ರೀತಿಯಲ್ಲಿ ಚಿತ್ರಿಕರಿಸಿದ್ದಾರೆ.

ಕಲಾವಿದರಿಗೆ ತಮ್ಮ ಕನಸುಗಳನ್ನು ಈ ರೀತಿಯಲ್ಲಿ ನನಸಾಗಿಸಕೊಳ್ಳಲು ಮ್ಯೂನಿಕ್‌ನ ಸಿರಿಗನ್ನಡಕೂಟ e.V. ಪ್ರೋತ್ಸಾಹ ನೀಡಿದೆ. ಪಾಯಿಂಟ್‌ ಬ್ಲಾನ್ಕ್ ಕ್ರಿಯೇಷನ್ಸ್‌ ಈ ಹಿಂದೆ ನಿನ್ನ ಗುಂಗಲ್ಲಿ ಶೀರ್ಷಿಕೆಯ ಹಾಡನ್ನು ಯುರೋಪ್‌ನಲ್ಲಿ ಮರುಚಿತ್ರೀಕರಣ ಮಾಡಿ ಬಿಡುಗಡೆ ಮಾಡಿದ್ದರು, ಜರ್ಮನಿ ಸುತ್ತಮುತ್ತಲಿನ ಸ್ಥಳೀಯ ಕನ್ನಡ ಕಲಾವಿದರಿಗೆ ಪ್ರೋತ್ಸಾಹ ನೀಡಿ ಮುಂದೆ ಇನ್ನಿತರ ಹಾಡುಗಳನ್ನು ಚಿತ್ರೀಕರಿಸಿ ಬಿಡುಗಡೆ ಮಾಡುವ ಧ್ಯೇಯ ಹೊತ್ತು ಪ್ರಾರಂಭಿಸಿದ ಈ ಸಂಸ್ಥೆ ಹೀಗೆ ಮುಂದುವರೆದು ಒಳ್ಳೆಯ ಹೆಸರು ಗಳಿಸಲಿ ಎಂದು ಆಗಮಿಸಿದ್ದ ಅತಿಥಿಗಳು ಶುಭ ಹಾರೈಸಿದರು.‌

ವರದಿ: ಅರವಿಂದ ಸುಬ್ರಹ್ಮಣ್ಯ, ಮ್ಯೂನಿಕ್‌

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.