Desi Swara: ಜರ್ಮನಿಯಲ್ಲಿ ಬಿಡುಗಡೆಗೊಂಡ ಅನಿವಾಸಿ ಕನ್ನಡಿಗರ ಕನ್ನಡ ಹಾಡು

ಔಪಚಾರಿಕವಾಗಿ ಯುಟ್ಯೂಬ್‌ ಜಾಲತಾಣದಲ್ಲಿ ಬಿಡುಗಡೆ ಮಾಡಲಾಯಿತು.

Team Udayavani, Aug 3, 2024, 10:05 AM IST

Desi Swara: ಜರ್ಮನಿಯಲ್ಲಿ ಬಿಡುಗಡೆಗೊಂಡ ಅನಿವಾಸಿ ಕನ್ನಡಿಗರ ಕನ್ನಡ ಹಾಡು

ಮ್ಯೂನಿಕ್‌: ಇಲ್ಲಿನ ಭೀಮಾಸ್‌ ರೆಸ್ಟೋರೆಂಟ್‌ನಲ್ಲಿ ಜು.6 ರಂದು ಅನಿವಾಸಿ ಕನ್ನಡಿಗರೇ ಬರೆದು, ನಟಿಸಿ, ಛಾಯಾಗ್ರಾಹಣ, ನಿರ್ದೇಶಕರಾಗಿ ಕೆಲಸ ಮಾಡಿ, ವಿದೇಶದಲ್ಲೇ ರಚಿಸಿ, ಸಂಗೀತ ಹಾಗೂ ಸ್ವರ ಸಂಯೋಜನೆ ಮಾಡಿ, ಹಾಡಿನ ಚಿತ್ರೀಕರಣಗಳಿಂದ ಮೂಡಿಬಂದ “ಹನಿ ಹನಿ’ ಶೀರ್ಷಿಕೆಯ ಮೊದಲ ಕನ್ನಡ ಹಾಡನ್ನು ಔಪಚಾರಿಕವಾಗಿ ಯುಟ್ಯೂಬ್‌ ಜಾಲತಾಣದಲ್ಲಿ ಬಿಡುಗಡೆ ಮಾಡಲಾಯಿತು.

ಈ ವೇಳೆ ಪಾಯಿಂಟ್‌ ಬ್ಲಾನ್ಕ್ ಕ್ರಿಯೆಶನ್ಸ್‌ ತಂಡದ ರಾಘವ್‌ ನಾಯ್ಡು, ಗಿರೀಶ್‌ ಕುಮಾರ್‌ ತಿವಾರಿ, ಲೋಕೇಶ್‌ ದೇವರಾಜ್‌, ವಿಶಾಲ್‌ ನೈಧ್ರುವ್‌, ಇಲ್ಲಿನ ಭಾರತೀಯ ರಾಯಭಾರ ಕಚೇರಿಯ ಸಾಂಸ್ಕೃತಿಕ ವಿಭಾಗದ ಅಧಿಕಾರಿ ನಿರಂಜನ್‌, ಸಿರಿಗನ್ನಡ ಕೂಟ ಮ್ಯೂನಿಕ್‌ e.V. ಅಧ್ಯಕ್ಷ ಶ್ರೀಧರ್‌ ಲಕ್ಷ್ಮಪುರ ಮತ್ತು ಪದಾಧಿಕಾರಿಗಳು, ಇಂಡೋಯುರೋಪೀಯನ್‌ ಸಂಸ್ಥೆಯ ಪ್ರಣೀತ್‌ ನಿಸಂಕರ ಉಪಸ್ಥಿತರಿದ್ದರು.

ಪಾಯಿಂಟ್‌ ಬ್ಲಾನ್ಕ್ ಕ್ರಿಯೆಶನ್ಸ್‌ ಮ್ಯೂನಿಕ್‌ನ ರಾಘವ್‌ ನಾಯ್ಡು ಹಾಡನ್ನು ರಚಿಸಿ, ನಿರ್ದೇಶನ ಮಾಡಿದ್ದು, ವಿಶಾಲ್‌ ನೈಧೃವ್‌, ರೋಹಿತ್‌ ಹಳ್ಳಿಖೇಡೆ ಹಾಗೂ ಸುನಿಧಿ ಗಣೇಶ್‌ ಅವರ ಸುಮಧುರ ಕಂಠದಲ್ಲಿ ಹಾಡು ಮೂಡಿಬಂದಿದೆ. ರಾಕಿ ಸುರೇಶ್‌, ಅನಾಮಿಕ ಸ್ಟಾರ್ಕ್‌ ದತ್ತ , ಅಮೃತ ಮಂಡಲ್‌ ಅವರು ಅಭಿನಯಿಸಿದ್ದಾರೆ. ನೃತ್ಯ ನಿರ್ದೇಶನ ಬರ್ಲಿನ್‌ನ ಚೆಲಿ, ಸಂಕಲನ ಕಾರ್ತಿಕೇಯ್‌ ಖಟ್ಟರ್‌ ಅವರಿಂದ. ಛಾಯಾಗ್ರಹಣ ಮಾಡಿದವರು ತೇಜಸ್‌ ಅಹೋಬಲ ಹಾಗೂ ಆಲ್ಬರ್ಟ್‌ ಜೊಸ್‌, ಜರ್ಮನಿಯ ವಿವಿಧ ಸ್ಥಳಗಳಲ್ಲಿ ಮನಸೆಳೆಯುವ ರೀತಿಯಲ್ಲಿ ಚಿತ್ರಿಕರಿಸಿದ್ದಾರೆ.

ಕಲಾವಿದರಿಗೆ ತಮ್ಮ ಕನಸುಗಳನ್ನು ಈ ರೀತಿಯಲ್ಲಿ ನನಸಾಗಿಸಕೊಳ್ಳಲು ಮ್ಯೂನಿಕ್‌ನ ಸಿರಿಗನ್ನಡಕೂಟ e.V. ಪ್ರೋತ್ಸಾಹ ನೀಡಿದೆ. ಪಾಯಿಂಟ್‌ ಬ್ಲಾನ್ಕ್ ಕ್ರಿಯೇಷನ್ಸ್‌ ಈ ಹಿಂದೆ ನಿನ್ನ ಗುಂಗಲ್ಲಿ ಶೀರ್ಷಿಕೆಯ ಹಾಡನ್ನು ಯುರೋಪ್‌ನಲ್ಲಿ ಮರುಚಿತ್ರೀಕರಣ ಮಾಡಿ ಬಿಡುಗಡೆ ಮಾಡಿದ್ದರು, ಜರ್ಮನಿ ಸುತ್ತಮುತ್ತಲಿನ ಸ್ಥಳೀಯ ಕನ್ನಡ ಕಲಾವಿದರಿಗೆ ಪ್ರೋತ್ಸಾಹ ನೀಡಿ ಮುಂದೆ ಇನ್ನಿತರ ಹಾಡುಗಳನ್ನು ಚಿತ್ರೀಕರಿಸಿ ಬಿಡುಗಡೆ ಮಾಡುವ ಧ್ಯೇಯ ಹೊತ್ತು ಪ್ರಾರಂಭಿಸಿದ ಈ ಸಂಸ್ಥೆ ಹೀಗೆ ಮುಂದುವರೆದು ಒಳ್ಳೆಯ ಹೆಸರು ಗಳಿಸಲಿ ಎಂದು ಆಗಮಿಸಿದ್ದ ಅತಿಥಿಗಳು ಶುಭ ಹಾರೈಸಿದರು.‌

ವರದಿ: ಅರವಿಂದ ಸುಬ್ರಹ್ಮಣ್ಯ, ಮ್ಯೂನಿಕ್‌

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.