Punjab CM ಪ್ಯಾರಿಸ್ ಪ್ರವಾಸಕ್ಕೆ ಒಪ್ಪದ ಕೇಂದ್ರ ಸರಕಾರ
Team Udayavani, Aug 4, 2024, 6:45 AM IST
ಚಂಡೀಗಢ: ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವರಿಗೆ ಪ್ಯಾರಿಸ್ಗೆ ತೆರಳಲು ಕೇಂದ್ರ ಸರಕಾರ ಅನುಮತಿ ನಿರಾಕರಿಸಿದೆ. ಒಲಿಂಪಿಕ್ಸ್ನಲ್ಲಿ ಭಾರತ ಹಾಕಿ ತಂಡವನ್ನು ಪ್ರೋತ್ಸಾಹಿಸಲು ಅವರು ಹೊರಟಿದ್ದರು. ಮಾನ್ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಹೊಂದಿದ್ದಾರೆ. ಇದರ ಹೊರತಾಗಿಯೂ ಝಡ್ ಪ್ಲಸ್ ಭದ್ರತೆ ಹೊಂದಿರುವ ಪಂಜಾಬ್ ಮುಖ್ಯಮಂತ್ರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಅವರ ಮಟ್ಟದ ಭದ್ರತೆ ಒದಗಿಸುವುದು ಕಷ್ಟವಾಗುತ್ತದೆ ಎಂದು ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.