Byndooru; ಮಳೆ ಬಿರುಸು: ಸೋಮೇಶ್ವರ ಗುಡ್ಡ ಮತ್ತಷ್ಟು ಕುಸಿತ


Team Udayavani, Aug 4, 2024, 1:45 AM IST

Byandoor

ಬೈಂದೂರು: ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೈಂದೂರು ಸೋಮೇಶ್ವರ ಗುಡ್ಡ ಮತ್ತಷ್ಟು ಜರ್ಝರಿತಗೊಂಡಿದೆ. ಅಪಾರ ಪ್ರಮಾಣದಲ್ಲಿ ಜೇಡಿ ಮಿಶ್ರಿತ ಮಣ್ಣು ಕೆಳಭಾಗಕ್ಕೆ ಬಂದಿದ್ದು, ಯಾವುದೇ ಹಂತದಲ್ಲೂ ಕುಸಿಯುವ ಭೀತಿಯಿದೆ.

ಒಂದು ತಿಂಗಳಿನಿಂದ ನಿರಂತರ ಮಳೆ ಆಗುತ್ತಿರುವ ಪರಿಣಾಮ ಗುಡ್ಡದ ಮಣ್ಣಿನ ತೇವಾಂಶ ಹೆಚ್ಚಿದ್ದು, ಒಂದೊಮ್ಮೆ ಗುಡ್ಡ ಕುಸಿದರೆ ಕೆಳಭಾಗದಲ್ಲಿರುವ ಹತ್ತಾರು ಮನೆಗಳು ಮತ್ತು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಅಪಾಯ ಭೀತಿಯಿದೆ. ಸೋಮೇಶ್ವರ ಗುಡ್ಡದ ಮೇಲ್ಭಾಗ ದಲ್ಲಿ ಅರಣ್ಯ ಇಲಾಖೆಯ ಕ್ಷಿತಿಜ ನೇಸರಧಾಮ ಹಾಗೂ ಕೆಳಭಾಗದಲ್ಲಿ ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಿದೆ. ಕರ್ಕಾಟಕ ಅಮಾವಾಸ್ಯೆಯಂದು ಸೋಮೇಶ್ವರ ಜಾತ್ರೆ ನಡೆಯುತ್ತಿದ್ದು, ಆತಂಕ ಪರಿಸ್ಥಿತಿ ನಿರ್ಮಾಣವಾಗಿದೆ.

ಸುಳ್ಳು ಮಾಹಿತಿ: ಇಲ್ಲಿನ ರೆಸಾರ್ಟ್‌ ಮಾಲಕರು ಕಟ್ಟಡ ಪರವಾನಿಗೆ ಪಡೆಯಲು ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನುವುದು ಪಟ್ಟಣ ಪಂಚಾಯತ್‌ ಕಡತದಲ್ಲಿ ಅಡಕವಾಗಿದೆ. ಕಟ್ಟಡ ಪರವಾನಿಗೆ ಪಡೆಯಲು ಭೂ ಪರಿವರ್ತನೆ ಮತ್ತು ರಸ್ತೆ ಅಗತ್ಯ. ಗುಡ್ಡದಲ್ಲಿದ್ದ ಕಾಲುದಾರಿಯನ್ನೇ ರಸ್ತೆ ಎಂದು ನಮೂದಿಸಿ ಅನುಮತಿ ಪಡೆಯಲಾಗಿದೆ. ಸದ್ಯ ಕಟ್ಟಡ ಪರವಾನಿಗೆಯನ್ನು ತಡೆಹಿಡಿದಿದ್ದು ಕಾಮಗಾರಿಯನ್ನು ನಿಲ್ಲಿಸಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.