IPL 2025; ಹಾರ್ದಿಕ್‌ ಪಾಂಡ್ಯಗೆ ಗೇಟ್‌ ಪಾಸ್‌ ನೀಡಲು ಮುಂದಾದ ಮುಂಬೈ; ಏನಿದರ ಒಳಗುಟ್ಟು?


Team Udayavani, Aug 4, 2024, 11:48 AM IST

IPL 2025; Mumbai Indians likely to release Hardik Pandya from the team

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ (IPL) ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್‌ (Mumbai Indians) ಕಳೆದ ಸೀಸನ್‌ ಗೆ ಮೊದಲು ನಾಯಕತ್ವ ಬದಲಾವಣೆ ಮಾಡಿ ಸಂಚಲನ ಮೂಡಿಸಿತ್ತು. ಗುಜರಾತ್‌ ಟೈಟಾನ್ಸ್‌ ನಲ್ಲಿದ್ದ ಹಾರ್ದಿಕ್‌ ಪಾಂಡ್ಯ (Hardik Pandya) ಅವರನ್ನು ಕರೆತಂದ ಮುಂಬೈ, ರೋಹಿತ್‌ ರನ್ನು ನಾಯಕತ್ವದಿಂದ ಕೆಳಕ್ಕಿಳಿಸಿತ್ತು. ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ನೀಡಿದ ನಿರ್ಧಾರ ಮುಂಬೈ ಇಂಡಿಯನ್ಸ್‌ ಗೆ ಭಾರಿ ಹಿನ್ನಡೆ ಉಂಟು ಮಾಡಿತ್ತು.

ಆದರೆ ಈ ವರ್ಷದ ಮೆಗಾ ಹರಾಜಿಗೆ ಮೊದಲು ಮುಂಬೈ ಇಂಡಿಯನ್ಸ್‌ ಮತ್ತೆ ನಾಯಕತ್ವ ಬದಲಾವಣೆಗೆ ಮುಂದಾಗಿದೆ ಎನ್ನುತ್ತಿದೆ ವರದಿ. ಅಷ್ಟೇ ಅಲ್ಲದೆ ಹಾರ್ದಿಕ್‌ ಪಾಂಡ್ಯ ಅವರನ್ನು ತಂಡದಿಂದಲೇ ಕೈ ಬಿಡಲು ಅಂಬಾನಿ ಒಡೆತನದ ಫ್ರಾಂಚೈಸಿ ಯೋಚಿಸುತ್ತಿದೆ ಎನ್ನಲಾಗಿದೆ.

ಟೀಂ ಇಂಡಿಯಾದ ಟಿ20 ತಂಡದ ನಾಯಕತ್ವ ಹಾರ್ದಿಕ್‌ ಪಾಂಡ್ಯ ಪಾಲಾಗಲಿದೆ ಎನ್ನಲಾಗಿತ್ತು. ಕಳೆದ ಟಿ20 ವಿಶ್ವಕಪ್‌ ನಲ್ಲೂ ಹಾರ್ದಿಕ್‌ ಉಪನಾಯಕರಾಗಿದ್ದರು. ಆದರೆ ನಂತರದ ಬೆಳವಣಿಗೆಯಲ್ಲಿ ಹಾರ್ದಿಕ್‌ ಬದಲಿಗೆ ಸೂರ್ಯಕುಮಾರ್‌ ಯಾದವ್‌ ಅವರಿಗೆ ಭಾರತದ ಟಿ20 ತಂಡದ ಚುಕ್ಕಾಣಿ ನೀಡಲಾಗಿದೆ.

ಇದೀಗ ಮುಂಬೈ ಇಂಡಿಯನ್ಸ್‌ ಕೂಡಾ ಸೂರ್ಯಕುಮಾರ್‌ ಯಾದವ್‌ ಅವರಿಗೆ ಪಟ್ಟ ಕಟ್ಟಲು ಮುಂದಾಗಿದೆ ಎನ್ನಲಾಗಿದೆ. ಕಳೆದ ಸೀಸನ್‌ ನಲ್ಲಿ ಅನಿರೀಕ್ಷಿತ ರೀತಿಯಲ್ಲಿ ತಂಡಕ್ಕೆ ಕರೆತಂದಿದ್ದ ಹಾರ್ದಿಕ್‌ ಪಾಂಡ್ಯ ಅವರನ್ನು ತಂಡದಿಂದಲೇ ಕೈಬಿಡಲು ಮುಂದಾಗಿದೆ ಎಂದು ವರದಿ ಹೇಳಿದೆ.

ಗುಜರಾತ್‌ ಟೈಟಾನ್ಸ್‌ ತಂಡ ರಚನೆಯಾದಾಗ ಹಾರ್ದಿಕ್‌ ಪಾಂಡ್ಯ ಅದರ ನಾಯಕತ್ವ ವಹಿಸಿದ್ದರು. ಚೊಚ್ಚಲ ಕೂಟದಲ್ಲಿಯೇ ಕಪ್‌ ಗೆದ್ದ ಗುಜರಾತ್‌ ಮುಂದಿನ ಸೀಸನ್‌ ನಲ್ಲಿ ಫೈನಲ್‌ ಪ್ರವೇಶ ಮಾಡಿತ್ತು. ಅದರ ಬಳಿಕ 2023ರ ನವೆಂಬರ್‌ ನಲ್ಲಿ ಅಚ್ಚರಿಯ ರೀತಿಯಲ್ಲಿ ಹಾರ್ದಿಕ್‌ ಮುಂಬೈಗೆ ಮರಳಿದ್ದರು, 2024ರ ಐಪಿಎಲ್‌ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಐದು ಬಾರಿ ಕಪ್‌ ಗೆದ್ದ ನಾಯಕ ರೋಹಿತ್‌ ರನ್ನು ಕೆಳಕ್ಕಿಳಿಸಿ ಹಾರ್ದಿಕ್‌ ಗೆ ಪಟ್ಟ ಕಟ್ಟಲಾಗಿತ್ತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.