PSI Parashuram case; ತನಿಖೆಗಾಗಿ ಯಾದಗಿರಿಗೆ ಬಂದ ಸಿಐಡಿ ತಂಡ
Team Udayavani, Aug 4, 2024, 4:01 PM IST
ಯಾದಗಿರಿ: ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್ಐ ಪರಶುರಾಮ ಸಾವಿನ ಪ್ರಕರಣವನ್ನು ಬೆನ್ನು ಹತ್ತಿದ ಸಿಐಡಿ ತಂಡ ಯಾದಗಿರಿ ನಗರದ ಸಿಐಡಿ ಕಚೇರಿಗೆ ಆಗಮಿಸಿದೆ.
ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತಂಡ ಯಾದಗಿರಿ ನಗರಕ್ಕೆ ಆಗಮಿಸಿದ್ದು, ಸಾವಿನ ಪ್ರಕರಣ ತನಿಖೆ ಚುರುಕುಗೊಳಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸುನೀಲ್ ಮೂಲಿಮನಿ ಹಾಗೂ ಪಿಎಸ್.ಐ ಹಣಮಂತ ಬಂಕಲಗಿ ಅವರು ಸಿಐಡಿ ಅಧಿಕಾರಿಗಳಿಗೆ ಸಾಥ್ ನೀಡಿದ್ದು, ತನಿಖೆ ವಿಚಾರವಾಗಿ ಅನೇಕ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ವಿರುದ್ಧ ಪಿಎಸ್.ಐ ಪರಶುರಾಮ ಪತ್ನಿ ಶ್ವೇತಾ ಅವರು ದೂರು ನೀಡಿದ್ದರು, ಪ್ರಕರಣ ತೀವ್ರತೆ ಅರಿತ ರಾಜ್ಯ ಸರ್ಕಾರ ಶನಿವಾರ ಸಿಐಡಿಗೆ ವಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.