Ankola; ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ


Team Udayavani, Aug 4, 2024, 5:04 PM IST

Ankola; ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

ಅಂಕೋಲಾ: ಶಿರೂರ ಗುಡ್ಡ ಕುಸಿತ ಸ್ಥಳದ ಗಂಗಾವಳಿ ನದಿಯಲ್ಲಿ ಭಾನುವಾರ (ಆ.04) ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಆಗಮಿಸಿದಾಗ ಅವರಿಗೆ ಶೋಧ ಕಾರ್ಯಾಚರಣೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆ ಕಾರ್ಯಾಚರಣೆ ನಡೆಸದೆ ಮರಳಿದ್ದಾರೆ.

ಅಮವಾಸ್ಯೆ ದಿನವಾದ ಬಾನುವಾರ ಕಾರ್ಯಾಚರಣೆ ಸೂಕ್ತವಾಗುವ ಹಿನ್ನೆಲೆಯಲ್ಲಿ ಈಶ್ವರ ಮಲ್ಪೆ ತಂಡ ಶಿರೂರಿನಲ್ಲಿ ಕಾರ್ಯಾಚರಣೆ ನಡೆಸಲು ಆಗಮಿಸಿತ್ತು. ಈ ಸಂದರ್ಭದಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನೀಡಲು ನಿರಾಕರಿಸಿದರು. ಯಲ್ಲಾಪುರ ಭಾಗದಲ್ಲಿ ಮಳೆ ಹೆಚ್ಚಾಗಿದ್ದರ ಪರಿಣಾಮವಾಗಿ ನೀರಿನ ಹರಿವು ಹೆಚ್ಚಾಗಿದೆ.

ಜುಲೈ 16 ರಂದು ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂ ಕುಸಿತ ಉಂಟಾಗಿತ್ತು. ಘಟನೆಯಲ್ಲಿ 11 ಜನರು ನಾಪತ್ತೆಯಾಗಿದ್ದರು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಆರ್ಮಿ ಕಾರ್ಯಾಚರಣೆ ನಡಿಸಿದಲ್ಲದೆ ಈಶ್ವರ್ ಮಲ್ಪೆ ತಂಡ ಕೂಡ ಗಂಗಾವಳಿ ನದಿಯ ಆಳಕ್ಕೆ ಇಳಿದು ಎರಡು ದಿನಗಳ ಶೋಧ ನಡೆಸಿತ್ತು. ಆದರೆ ಮೂವರ ಮೃತದೇಹ ಪತ್ತೆಯಾಗಿಲ್ಲ. ಹೀಗಾಗಿ ಅಮವಾಸ್ಯೆ ಆಗಿದ್ದರಿಂದ ನದಿಯ ನೀರು ಸಹಜಸ್ಥಿತಿಗೆ ಬರುವ ಕಾರಣಕ್ಕೆ ಈಶ್ವರ್ ಮಲ್ಪೆ ತಂಡ ಆಗಮಿಸಿಟ್ಟು, ಶೋಧ ಕಾರ್ಯಾಚರಣೆಗೆ ಬೇಕಾಗುವಂತ ದೋಣಿಗಳು ಮೀನುಗಾರರು ಸಿದ್ಧರಾಗಿದ್ದರು. ಆದರೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಶೋಧಕ್ಕೆ ಅನುಮತಿ ನೀಡಿಲ್ಲ. ಇದರಿಂದ ಮಲ್ಪೆ ತಂಡ ಮತ್ತು ಮೀನುಗಾರರು ವಾಪಸ್ ಹೋಗಿದ್ದಾರೆ.

ಜುಲೈ 16 ರಂದು ಸಂಭವಿಸಿದ ಘಟನೆಯಲ್ಲಿ ಶಿರೂರಿನ ಜಗನ್ನಾಥ ನಾಯ್ಕ ಗಂಗೆಕೊಳ್ಳದ ಲೋಕೇಶ್ ನಾಯ್ಕ ಮತ್ತು ಕೇರಳದ ಅರ್ಜುನ್ ನಾಪತ್ತೆಯಾಗಿದ್ದಾರೆ. ಅವರಿಗೆ ಸದ್ಗತಿ ಸಿಗಬೇಕು. ಈ ಕಾರಣಕ್ಕೆ ಶೋಧ ನಡೆಸಲು ಈಶ್ವರ್ ಮುಂದಾಗಿದ್ದರು.

ಇಂದು ಅಮವಾಸ್ಯೆ ಆಗಿದ್ದರಿಂದ ನದಿಯ ನೀರು ಕೊಂಚ ಶಾಂತವಾಗಬಹುದು. ಕಾರ್ಯಾಚರಣೆ ನಡೆಸಬಹುದು ಅಂದುಕೊಂಡ ಈಶ್ವರ್ ಅವರ ತಂಡಕ್ಕೆ ನಿರಾಶೆಯಾಗಿದೆ. ಘಟ್ಟದ ಮೆಲ್ಬಾಗದಲ್ಲಿ ಮಳೆ ಅಧಿಕವಾಗಿದ್ದರಿಂದ ನದಿಯ ನೀರಿನ ಒತ್ತಡ ಜಾಸ್ತಿಯಿದೆ. ಈ ಕಾರಣಕ್ಕೆ ಅಧಿಕಾರಿಗಳು ರಿಸ್ಕ್ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ. ಮುಂದೆ ಮಳೆ ಕಡಿಮೆಯಾದಾಗ, ಕರೆದಾಗ ಖಂಡಿತ ಬರುವುದಾಗಿ ಈಶ್ವರ ಮಲ್ಪೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.