Ramanagara ಪಾದಯಾತ್ರೆ: ಜತೆಗೂಡಿ ಹೆಜ್ಜೆ ಹಾಕಿದ ವಿಜಯೇಂದ್ರ-ನಿಖಿಲ್‌


Team Udayavani, Aug 4, 2024, 9:26 PM IST

Ramanagara ಪಾದಯಾತ್ರೆ: ಜತೆಗೂಡಿ ಹೆಜ್ಜೆ ಹಾಕಿದ ವಿಜಯೇಂದ್ರ-ನಿಖಿಲ್‌

ರಾಮನಗರ: ಎರಡನೇ ದಿನ ಬಿಡದಿಯಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ಬಿ.ವೈ.ವಿಜಯೇಂದ್ರ ಮತ್ತು ನಿಖಿಲ್‌ ಕುಮಾರಸ್ವಾಮಿ ಜೊತೆಗೂಡಿ ಹೆಜ್ಜೆ ಹಾಕಿದರು.

ಇಬ್ಬರೂ ಮುಖಂಡರು, ಬಿಜೆಪಿ-ಜೆಡಿಎಸ್‌ ಪ್ರಮುಖ ನಾಯಕರು ಕೈ ಕೈಹಿಡಿದು ಹೆಜ್ಜೆ ಹಾಕುವ ಮೂಲಕ ಮೈತ್ರಿ ಒಗ್ಗಟ್ಟನ್ನು ಪ್ರದರ್ಶಿಸಿದ್ದು ವಿಶೇಷವೆನಿಸಿತ್ತು.

ಪಾದಯಾತ್ರೆಯ ಹಿನ್ನೆಲೆಯಲ್ಲಿ ಬಿಡದಿಯಿಂದ ಕೆಂಗಲ್‌ವರೆಗೆ ಎರಡೂ ಪಕ್ಷದ ಭಾವುಟಗಳು ರಾರಾಜಿಸುತ್ತಿದ್ದವು. ದಾರಿಯುದ್ದಕ್ಕೂ ಬ್ಯಾನರ್‌ಗಳನ್ನು ಹಾಕಿಸಲಾಗಿತ್ತು.

ದಾರಿಯುದ್ದಕ್ಕೂ ಹೂವಿನ ಹಾರ, ತೂರಾಯಿಗಳಿಂದಲೇ ತುಂಬಿ ಹೋಗಿದ್ದ ಇಬ್ಬರು ನಾಯಕರುಗಳೊಟ್ಟಿಗೆ ಬಿಜೆಪಿ-ಜೆಡಿಎಸ್‌ನ ಶಾಸಕರು, ಎಂಎಲ್ಸಿಗಳು ನಡಿಗೆ ಹಾಕಿದರು.

ಶನಿವಾರ ರಾತ್ರಿ ಪಾದಯಾತ್ರೆಯ ಮೂಲಕ ಆಗಮಿಸಿದ ಕಾರ್ಯಕರ್ತರಿಗೆ ಮಂಜುನಾಥ ಕನ್ವೆನನ್‌ ಹಾಲ್‌ನಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇನ್ನು ಮಾಜಿ ಸಚಿವರು ಹಾಗೂ ಶಾಸಕರಿಗೆ ಈಗಲ್‌ಟನ್‌, ವಂಡರ್‌ಲಾ, ರವೀಶಿಂಗ್‌ ಸೇರಿ ವಿವಿಧ ರೆಸಾರ್ಟ್‌ಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಿ.ವೈ.ವಿಜಯೇಂದ್ರ ಸೇರಿ ಕೆಲ ಪ್ರಮುಖ ಮುಖಂಡರು ಬೆಂಗಳೂರಿನ ತಮ್ಮ ನಿವಾಸಕ್ಕೆ ಭಾನುವಾರ ಬೆಳಗ್ಗೆ ಮರಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.