Gangolli: ಮಹಿಳೆ ಕೆರೆಗೆ ಬಿದ್ದು ಸಾವು
Team Udayavani, Aug 4, 2024, 11:49 PM IST
ಗಂಗೊಳ್ಳಿ: ಹೊಸಾಡು ಗ್ರಾಮದ ಕೃಷಿಕೆ ಕುಂಬ್ರಿ ದೇವಿ (68) ಅವರು ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಮನೆಯ ದನಗಳಿಗೆ ಹಸಿ ಹುಲ್ಲು ಸೊಪ್ಪುಗಳನ್ನು ತರಲು ಮನೆಯ ಅಕ್ಕ ಪಕ್ಕದ ಪ್ರದೇಶಗಳಿಗೆ ಹೋಗುತ್ತಿದ್ದು ಸಣ್ಣಕುಂಬ್ರಿಯ ಸರಕಾರಿ ಜಾಗ ದಲ್ಲಿರುವ ಕೆರೆಯಲ್ಲಿ ನಡೆದು ಕೊಂಡು ಹೋಗುತ್ತಿರುವಾಗ ಆಕಸ್ಮಿಕ ವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಉಸಿರುಗಟ್ಟಿ ಮೃತ ಪಟ್ಟಿ ದ್ದಾರೆ. ಮೃತರ ಪುತ್ರ ಪ್ರದೀಪ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಮಲ್ಪೆ : ವ್ಯಕ್ತಿ ಮಲಗಿದಲ್ಲೇ ಸಾವು
ಮಲ್ಪೆ: ಇಲ್ಲಿನ ಬಸ್ ನಿಲ್ದಾಣದ ಪಕ್ಕ ಮಲಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಆ. 2ರಂದು ಬೆಳಕಿಗೆ ಬಂದಿದೆ. ತಮಿಳುನಾಡಿನ ಕೋಟೆಪಲ್ಲಿನಮ್ನ ನೈನಾ ಮೊಹಮ್ಮದ್ (47) ಮೃತರು. ಅವರು 2 ವರ್ಷಗಳ ಹಿಂದೆ ಮಲ್ಪೆಗೆ ಬಂದಿದ್ದು, ಕೂಲಿ ಕೆಲಸ ಮಾಡಿ ಕೊಂಡಿದರ್ಧು. ವಿಪರೀತ ಕುಡಿ ಯುವ ಚಟ ಹೊಂದಿದ್ದ ಅವರು ಮಲ್ಪೆ ಪರಿಸರದಲ್ಲೇ ಮಲ ಗುತ್ತಿದ್ದರು. ಸಮಾಜ ಸೇವಕ ಈಶ್ವರ ಮಲ್ಪೆ ಅವರು ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.