landslides ವಯನಾಡಿನ ದೃಶ್ಯ ನೋಡಿ ಊಟ ಸೇರುತ್ತಿಲ್ಲ: ನಾಗರಾಜ್‌


Team Udayavani, Aug 4, 2024, 11:48 PM IST

landslides ವಯನಾಡಿನ ದೃಶ್ಯ ನೋಡಿ ಊಟ ಸೇರುತ್ತಿಲ್ಲ: ನಾಗರಾಜ್‌

ಸಕಲೇಶಪುರ: ಭೀಕರ ಭೂ ಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ರಕ್ಷಣಾ ಕಾರ್ಯಕ್ಕೆ ಬೆಂಗಳೂರಿನಿಂದ ತೆರಳಿದ ಎನ್‌ಡಿಆರ್‌ಎಫ್ ನ 30 ಜನರ ತಂಡದಲ್ಲಿ ನಿರತರಾಗಿರುವ ಕುರುಭತ್ತೂರು ಗ್ರಾ.ಪಂ.ನ ದೊಡ್ಡನಹಳ್ಳಿಯ ಹವಾಲ್ದಾರ್‌ ನಾಗರಾಜ್‌ ಕಾರ್ಯಾಚರಣೆ ವೇಳೆ ಎದುರಾದ ಸವಾಲುಗಳು, ಭೀಕರ ಸ್ಥಿತಿಗತಿ, ಜನರ ನೋವು ಸೇರಿದಂತೆ ಕಣ್ಣೀರಿನ ಕಥೆಗಳನ್ನು “ಉದಯವಾಣಿ’ ಜತೆ ಹಂಚಿಕೊಂಡಿದ್ದಾರೆ.

ಭೂಕುಸಿತವಾದ ವಯನಾಡು ಸಮೀಪದ ಮುಂಡಕೈ ಹಾಗೂ ಚೂರಲ್‌ವುಲ ಗ್ರಾಮಗಳ ಮಧ್ಯೆ 630 ಮನೆಗಳು ಇದ್ದವು. ಬಹುತೇಕ ಮನೆಗಳು ಕುಸಿದರೆ, ಕೆಲವು ಅನಾಥವಾಗಿವೆ. 380 ಮೃತದೇಹಗಳು ಸಿಕ್ಕಿವೆ, ಮೃತರ ಸಂಖ್ಯೆ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇಲ್ಲಿನ ದೃಶ್ಯಗಳನ್ನು ನೋಡಿ ನಮಗೆ ಊಟ ತಿಂಡಿ ಸರಿಯಾಗಿ ಸೇರುತ್ತಿಲ್ಲ. ಅರ್ಧಂಬರ್ಧ ಮೃತದೇಹಗಳು ನೀರಿನಲ್ಲಿ, ಕೆಸರಿನಲ್ಲಿ ದೊರಕುತ್ತಿವೆ. ಜಾನುವಾರುಗಳು ಅನಾಥವಾಗಿದ್ದು ನಮ್ಮನ್ನು ನೋಡಿ ಅವರ ಮಾಲಕರೆಂದು ಬರುತ್ತವೆ. ಆದರೆ ಅನಂತರ ಗೊತ್ತಾಗಿ ಹಿಂದಿರುಗಿ ಹೋಗುತ್ತವೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.