Report Info; ಮಳೆಯಾದರೂ ಡ್ಯಾಂಗಳ ನೀರಿನ ಸಂಗ್ರಹ ಹೆಚ್ಚಾಗಿಲ್ಲ!:ಕೇಂದ್ರದ ಜಲ ಆಯೋಗ
Team Udayavani, Aug 5, 2024, 6:32 AM IST
ಹೊಸದಿಲ್ಲಿ: ಕರ್ನಾಟಕ, ಕೇರಳ ಸೇರಿ ದೇಶದ ಹೆಚ್ಚಿನ ಭಾಗಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದರೂ, ದೇಶದ 150 ಪ್ರಮುಖ ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆಯೇ ಇದೆ. ಹೀಗೆಂದು ಕೇಂದ್ರ ಜಲ ಆಯೋಗದ ವರದಿ ಹೇಳಿದೆ. 150 ಜಲಾಶಯಗಳಲ್ಲಿ 178.784 ಶತಕೋಟಿ ಕ್ಯೂಬಿಕ್ ಮೀಟರ್ ನೀರು ಸಂಗ್ರಹ ಸಾಮರ್ಥ್ಯ ಇದೆ. ಈಗ 91.496 ಶತಕೋಟಿ ಕ್ಯೂಬಿಕ್ ಮೀಟರ್ ನೀರು ಸಂಗ್ರಹ. ಶೇ.51ರಷ್ಟು ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಲೈವ್ ಸ್ಟೋರೇಜ್ 83.987 ಶತಕೋಟಿ ಕ್ಯೂ. ಮೀ.ಇತ್ತು. ಸಾಮಾನ್ಯ ನೀರಿನ ಸಂಗ್ರಹ ಪ್ರಮಾಣ 72.411 ಬಿಸಿಎಂ ನೀರು ಇತ್ತು ಎಂದು ವರದಿ ತಿಳಿಸಿದೆ. ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನಗಳಲ್ಲಿ ಇರುವ 10 ಜಲಾಶಯಗಳಲ್ಲಿ 19.663 ಶತ ಕೋಟಿ ಕ್ಯೂ. ಮೀ. ಸಂಗ್ರಹವಾಗಿದೆ.
ಕರ್ನಾಟಕ, ಆಂಧ್ರ, ತೆಲಂಗಾಣ, ಕೇರಳ, ತಮಿಳುನಾಡು ಒಳಗೊಂಡ ದಕ್ಷಿಣ ವಲಯದಲ್ಲಿ ಇರುವ 42 ಜಲಾಶಯಗಳಲ್ಲಿ 53.334 ಬಿಸಿಎಂ ನೀರು ಸಂಗ್ರಹ ಸಾಮರ್ಥ್ಯವಿದೆ. ಸದ್ಯ ಅಲ್ಲಿ 35.010 ಬಿಸಿಎಂ ನೀರು ಸಂಗ್ರಹವಾಗಿದೆ. ಅಂದರೆ ಶೇ.66ರಷ್ಟು ನೀರು ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.