Mangaluru/Udupi: ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ


Team Udayavani, Aug 5, 2024, 12:50 AM IST

Aati-Aamava

ಮಂಗಳೂರು: ಕರಾವಳಿಯಾದ್ಯಂತ ರವಿವಾರ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆಯೇ ಹಾಲೆ ಮರದ ತೊಗಟೆಯ ಕಷಾಯ ಸೇವಿಸಿದರು.

ದೇವಾಲಯಗಳು, ಸಂಘ- ಸಂಸ್ಥೆ ಗಳಿಂದಲೂ ಹಾಲೆ ಮರದ ತೊಗಟೆಯ ಕಷಾಯವನ್ನು ಸಾರ್ವಜನಿಕವಾಗಿ ವಿತರಿಸಲಾಯಿತು. ಕಷಾಯ ಸೇವಿಸಿದ ಬಳಿಕ ಹೆಚ್ಚಿನ ಕಡೆಗಳಲ್ಲಿ ಮೆಂತೆ ಗಂಜಿ ತಯಾರಿಸಿ ಸೇವಿಸುವ ಸಂಪ್ರದಾಯವೂ ಜಿಲ್ಲೆಯಲ್ಲಿ ಇದೆ.

ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ದೇವಸ್ಥಾನಗಳಾದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನ ಮತ್ತು ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನಗಳಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಸಾವಿರಾರು ಭಕ್ತರು ಭೇಟಿ ನೀಡಿ ತೀರ್ಥಸ್ನಾನಗೈದು ದೇವರ ದರ್ಶನ ಪಡೆದರು. ಆಟಿ ಅಮಾವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು. ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನ, ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಕ್ಷೇತ್ರ ಸಹಿತ ಕೆಲವೊಂದು ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು.

ಉಡುಪಿ ಜಿಲ್ಲೆಯಲ್ಲಿ
ಜಿಲ್ಲೆಯ ವಿವಿಧೆಡೆ ಆಟಿ ಅಮಾವಾಸ್ಯೆ ಆಚರಿಸಲಾಯಿತು. ಮುಂಜಾನೆ ಹಾಲೆ ಮರದ ಕಷಾಯವನ್ನು ತಯಾರಿಸಿ ದೇವರಿಗೆ ಸಮರ್ಪಿಸಲಾಯಿತು. ದೇವಸ್ಥಾನಗಳಲ್ಲಿ ದೇವರಿಗೆ ನೈವೇದ್ಯ ಸಲ್ಲಿಸಿದ ಬಳಿಕ ಭಕ್ತರಿಗೆ ಕಷಾಯ ವಿತರಿಸಲಾಯಿತು. ಮನೆಗಳಲ್ಲಿ, ವಿವಿಧ ಸಂಘ, ಸಂಸ್ಥೆ ವತಿಯಿಂದ ಆಟಿ ಅಮವಾಸ್ಯೆ ಆಚರಣೆ ನಡೆಯಿತು, ಸಾರ್ವಜನಿಕ ಆಟಿ ಕಷಾಯವನ್ನು ವಿತರಿಸಿ, ಮೆಂತೆ ಪಾಯಸ ನೀಡಿದರು. ಭಕ್ತರು ವಿವಿಧ ದೇವಸ್ಥಾನಗಳಲ್ಲಿ ತೀರ್ಥಸ್ನಾನ ಮಾಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.