Dam water release: ಪುಣೆ ವಿವಿಧೆಡೆ ಜಲಾವೃತ
Team Udayavani, Aug 5, 2024, 1:01 AM IST
ಮುಂಬಯಿ: ಮಹಾರಾಷ್ಟ್ರದ ಖಡಕ್ವಾಸ್ಲಾ ಅಣೆ ಕಟ್ಟನ್ನು ತೆರೆದಿರುವ ಕಾರಣ ಪುಣೆಯ ಹಲವು ನಗರ ಗಳು ಜಲಾವೃತಗೊಂಡಿವೆ. ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಿರುವ ಕಾರಣ ಪರಿಸ್ಥಿತಿ ಕೈಮೀರುತ್ತಿದೆ ಈ ಹಿನ್ನೆಲೆಯಲ್ಲಿ ಪುಣೆಯ ಏಕ್ತಾ ನಗರ ಸೇರಿ ಹಲವೆಡೆ ರಕ್ಷಣ ಕಾರ್ಯಾಚರಣೆಗಾಗಿ ಸೇನಾ ಸಿಬಂದಿಯನ್ನು ನಿಯೋಜಿಸಲಾಗಿದೆ. ಏಕ್ತಾ ನಗರದ ಹಲವು ನಿವಾಸಿಗಳನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅಣೆಕಟ್ಟಿನಿಂದ ರವಿವಾರ 35,000 ಕ್ಯುಸೆಕ್ ನೀರು ಬಿಡುಗಡೆ ಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಏಕ್ತ ನಗರದ ಸಿನ್ಹಾಗಢ ರಸ್ತೆಯಲ್ಲಿರುವ ದ್ವಾರಕ ಸೊಸೈಟಿಯಲ್ಲಿ ಸೇನಾ ಸಿಬಂದಿಯನ್ನು ನಿಯೋಜಿಸ ಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.