Horoscope: ಎಲ್ಲಿಯೂ ಎಡವಟ್ಟಾಗದಂತೆ ಎಚ್ಚರ ವಹಿಸಿ
Team Udayavani, Aug 5, 2024, 7:44 AM IST
ಮೇಷ: ಪ್ರತಿಕೂಲ ಹವಾಮಾನವಿದ್ದರೂ ಕೊಂಚ ತಿರುಗಾಟದ ಸಾಧ್ಯತೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲದ ಭರವಸೆ. ಉದ್ಯೋಗ, ಉದ್ಯ ಮಗಳಲ್ಲಿ ಯಶಸ್ಸು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಮನೆಗೆ ಅತಿಥಿಗಳ ಆಗಮನ.
ವೃಷಭ: ತಕ್ಕಮಟ್ಟಿಗೆ ನೆಮ್ಮದಿಯ ದಿನ. ಉದ್ಯೋ ಗದಲ್ಲಿ ಮೇಲಿನವರಿಂದ ಉತ್ತೇಜನ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿ.
ಮಿಥುನ: ಎಲ್ಲಿಯೂ ಎಡವಟ್ಟಾಗದಂತೆ ಎಚ್ಚರ ವಹಿಸಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ.
ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಮಂದಗತಿ. ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ, ಅಲ್ಪಾವಧಿ ಹೂಡಿಕೆ ಬೇಡ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.
ಸಿಂಹ: ಉದ್ಯೋಗ, ವ್ಯವಹಾರ ಎರಡೂ ಸುಗಮ. ಹೊಸ ಪರಿಚಯಸ್ಥರ ಸಹಾಯ ದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ವಾಸಸ್ಥಾನ ವಿಸ್ತರಣೆಗೆ ಚಿಂತನೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.
ಕನ್ಯಾ: ಶಾಂತಿ,ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫಲ.
ತುಲಾ: ಎಲ್ಲ ಸಮಸ್ಯೆಗಳಿಗೂ ಯೋಗ್ಯಪರಿಹಾರ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.
ವೃಶ್ಚಿಕ: ಕೌಟುಂಬಿಕ ವಿವಾದ ರಾಜಿಯಲ್ಲಿ ಪರಿಹಾರ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಉನ್ನತ ಸ್ಥಿತಿಯಲ್ಲಿ.
ಧನು: ಹಿತೈಷಿಗಳಿಂದ ಆವಶ್ಯಕತೆಗೆ ತಕ್ಕಂತೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದಭಿ ಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ.
ಮಕರ: ಉದ್ಯೋಗ ಸ್ಥಾನದಲ್ಲಿ ಗೌರವ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.
ಕುಂಭ: ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಆಗಮನ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.
ಮೀನ: ಹಲವು ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ರಾಜಕಾರಣಿಯ ಭೇಟಿಯಿಂದ ಅನುಕೂಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.