INDvsSL; ನಮ್ಮ ಬ್ಯಾಟಿಂಗ್‌ …. : ಪಂದ್ಯ ಸೋತ ಬಳಿಕ ರೋಹಿತ್‌ ಶರ್ಮಾ ಕಿಡಿ ನುಡಿ


Team Udayavani, Aug 5, 2024, 11:39 AM IST

Rohit Sharma Spoke about middle order batting after Second ODI against Sri Lanka

ಕೊಲೊಂಬೊ: ಶ್ರೀಲಂಕಾ ವಿರುದ್ದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು (Team India) ನೀರಸ ಸೋಲುಕಂಡಿದೆ. ಲೆಗ್‌ ಸ್ಪಿನ್ನರ್‌ ಜೆಫ್ರಿ ವಾಂಡೆರ್ಸೆ (Jeffrey Vandersay) ಜಾಲಕ್ಕೆ ನಲುಗಿದ ಟೀಂ ಇಂಡಿಯಾ ಬ್ಯಾಟರ್‌ ಗಳು ಕೇವಲ 208 ರನ್‌ ಗಳಿಗೆ ಆಲೌಟಾಯಿತು. ಮೊದಲ ಪಂದ್ಯ ಟೈ ಆಗಿದ್ದರೆ, ಎರಡನೇ ಪಂದ್ಯದಲ್ಲಿ ಲಂಕಾ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 240 ರನ್‌ ಗಳಿಸಿದರೆ, ಭಾರತ 208 ರನ್‌ ಮಾತ್ರ ಗಳಿಸಲು ಶಕ್ತವಾಯಿತು. ಮೊದಲ ವಿಕೆಟ್‌ ಗೆ 97 ರನ್‌ ಗಳಿಸಿದ್ದ ಭಾರತ ನಂತರ ಸತತ ವಿಕೆಟ್‌ ಕಳೆದುಕೊಂಡಿತು. ಅದರಲ್ಲೂ 10 ಓವರ್‌ ಗಳ ಅಂತರದಲ್ಲಿ ಭಾರತ ಆರು ವಿಕೆಟ್‌ ಕಳೆದುಕೊಂಡಿತು.

ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್‌ ಶರ್ಮಾ (Rohit Sharma), “ನೀವು ಪಂದ್ಯ ಸೋತಾಗ ಎಲ್ಲವೂ ನಿಮಗೆ ಬೇಸರ ತರಿಸುತ್ತದೆ. ಇದು ಕೇವಲ ಆ ಹತ್ತು ಓವರ ವಿಷಯವಲ್ಲ. ನೀವು ಸ್ಥಿರ ಕ್ರಿಕೆಟ್‌ ಆಡಬೇಕಾಗುತ್ತದೆ, ಆದರೆ ನಾವು ಅದರಲ್ಲಿ ಸೋತೆವು. ಸ್ವಲ್ಪ ಬೇಜಾರಾಗಿದೆ, ಆದರೆ ಇಂತಹ ವಿಷಯಗಳು ನಡೆಯುತ್ತದೆ” ಎಂದರು.

“ನಾವು ಸಾಕಷ್ಟು ಒಳ್ಳೆಯ ಪಂದ್ಯ ಆಡಲಿಲ್ಲ. ನಾವು ಹೇಗೆ ಆಡಿದ್ದೇವೆ ಎಂಬುದರ ಬಗ್ಗೆ ಹೆಚ್ಚು ನೋಡಲು ಬಯಸುವುದಿಲ್ಲ. ಆದರೆ ಮಧ್ಯಮ ಓವರ್‌ ಗಳ ನಮ್ಮ ಬ್ಯಾಟಿಂಗ್ ಬಗ್ಗೆ ಮಾತುಕತೆ ನಡೆಯಲಿದೆ” ಎಂದು ರೋಹಿತ್ ಹೇಳಿದರು.‌

ಇಲ್ಲಿನ ಪಿಚ್‌ ಪರಿಸ್ಥಿತಿಗೆ ಬ್ಯಾಟರ್‌ ಗಳು ಶೀಘ್ರ ಹೊಂದಿಕೊಳ್ಳಬೇಕು ಎಂದು ರೋಹಿತ್‌ ಹೇಳಿದರು.

“ನಿಮ್ಮೆದುರಲ್ಲಿ ಏನಿದೆಯೋ ಅದಕ್ಕೆ ನೀವು ಹೊಂದಿಕೊಳ್ಳಬೇಕು. ಬಲಗೈ-ಎಡಗೈ ಬ್ಯಾಟರ್‌ ಹೊಂದಾಣಿಕೆಯಲ್ಲಿ ಸ್ಟ್ರೈಕ್‌ ರೊಟೇಟ್‌ ಮಾಡುವುದು ಸುಲಭ ಎಂದು ನಾನು ಭಾವಿಸಿದ್ದೆ. ಆದರೆ ಆರು ವಿಕೆಟ್‌ ಪಡೆದ ವಾಂಡರ್ಸೆಗೆ ಕ್ರೆಡಿಟ್‌ ಸಲ್ಲಬೇಕು” ಎಂದು ಟೀಂ ಇಂಡಿಯಾ ನಾಯಕ ಹೇಳಿದರು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.