Women’s ಟೇಬಲ್‌ ಟೆನಿಸ್‌: ಕ್ವಾರ್ಟರ್‌ ಫೈನಲ್‌ಗೆ ಭಾರತ ತಂಡ

ರೊಮೇನಿಯಾ ವಿರುದ್ಧ ಮಣಿಕಾ, ಶ್ರೀಜಾ, ಅರ್ಚನಾ ತಂಡಕ್ಕೆ ಜಯ

Team Udayavani, Aug 5, 2024, 10:29 PM IST

1-ak

ಪ್ಯಾರಿಸ್‌: ಒಲಿಂಪಿಕ್ಸ್‌ ಮಹಿಳಾ ಟೇಬಲ್‌ ಟೆನಿಸ್‌ ತಂಡ ಸ್ಪರ್ಧೆಯಲ್ಲಿ ಭಾರತ ಮೊದಲ ಬಾರಿಗೆ ಕ್ವಾರ್ಟರ್‌ ಫೈನಲ್‌ ತಲುಪಿ ದಾಖಲೆ ಬರೆದಿದೆ. ಸೋಮವಾರದ ಸ್ಪರ್ಧೆಯಲ್ಲಿ ಕನ್ನಡತಿ ಅರ್ಚನಾ ಗಿರೀಶ್‌ ಕಾಮತ್‌, ಮಣಿಕಾ ಬಾತ್ರಾ ಮತ್ತು ಶ್ರೀಜಾ ಅಕುಲಾ ಅವರನ್ನೊಳಗೊಂಡ ತಂಡ ರೊಮೇನಿಯಾ ವಿರುದ್ಧ 3-2 ಅಂತರದ ಜಯ ಸಾಧಿಸಿತು.
ಒಟ್ಟು 5 ಸುತ್ತುಗಳ ಸ್ಪರ್ಧೆಯಲ್ಲಿ ಭಾರತ ಆರಂಭಿಕ 2 ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿತು. ಆದರೆ ತಿರುಗಿ ಬಿದ್ದ ರೊಮೇನಿಯಾ ಮುಂದಿನೆರಡು ಪಂದ್ಯಗಳನ್ನು ಗೆದ್ದು 2-2 ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ನಿರ್ಣಾಯಕ ಪಂದ್ಯದಲ್ಲಿ ಮಣಿಕಾ ಬಾತ್ರಾ ಭಾರತದ ಗೆಲುವನ್ನು ಸಾರಿದರು.

ಮೊದಲ ಡಬಲ್ಸ್‌ನಲ್ಲಿ ಕರಾವಳಿ ಮೂಲದ ಕನ್ನಡತಿ ಅರ್ಚನಾ ಕಾಮತ್‌-ಶ್ರೀಜಾ ಅಕುಲಾ ಸೇರಿಕೊಂಡು ಅಡಿನಾ ಡಿಯಾಕೊನು-ಎಲಿಜಬೆತ ಸಮರಾ ಜೋಡಿ ವಿರುದ್ಧ 11-9, 12-10, 11-7 ಅಂತರದ ಜಯ ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಮಣಿಕಾ ಬಾತ್ರಾ 11-5, 11-7, 11-7 ಅಂತರದಿಂದ ಬರ್ನಾಡೆಟ್‌ ಸೋಕ್ಸ್‌ ವಿರುದ್ಧ ಗೆದ್ದರು.

3ನೇ ಪಂದ್ಯದಲ್ಲಿ ಎಲಿಜಬೆತ್‌ ಸಮರಾ ವಿರುದ್ಧ ಶ್ರೀಜಾ ಸೋಲು ಕಾಣಬೇಕಾಯಿತು. ಅಂತರ 11-8, 4-11, 11-7, 6-11. 4ನೇ ಪಂದ್ಯದಲ್ಲಿ ಅರ್ಚನಾಗೆ ಅದೃಷ್ಟ ಒಲಿಯಲಿಲ್ಲ. ಅವರು ಬರ್ನಾಡೆಟ್‌ ಸೋಕ್ಸ್‌ ವಿರುದ್ಧ 5-11, 11-8, 7-11 ಅಂತರದಿಂದ ಸೋತರು. ರೊಮೇನಿಯಾ ಹೋರಾಟವನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ನಿರ್ಣಾಯಕ ಪಂದ್ಯದಲ್ಲಿ ಮಣಿಕಾ ಬಾತ್ರಾ ಭಾರತದ ಪಾಲಿನ ಆಪತಾºಂಧವರಾಗಿ ಮೂಡಿಬಂದರು. ಅವರು ಅಡಿನಾ ಡಿಯಾಕೊನು ವಿರುದ್ಧ 11-5, 11-9, 11-9 ಮೇಲುಗೈ ಸಾಧಿಸಿದರು.

* ಪುರುಷರ ಟಿಟಿ, ಚೀನ ಎದುರಾಳಿ
ಟೇಬಲ್‌ ಟೆನಿಸ್‌ ತಂಡ ವಿಭಾಗದಲ್ಲಿ ಭಾರತದ ಪುರುಷರು ಸೋಮವಾರ ಚೀನವನ್ನು ಎದುರಿಸಲಿದೆ. ಶರತ್‌ ಕಮಲ್‌, ಮಾನವ್‌ ಥಾಕರ್‌, ಹರ್ಮೀತ್‌ ದೇಸಾಯಿ ಭಾರತ ತಂಡದಲ್ಲಿದ್ದಾರೆ.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.