ATM ಕಳವಿಗೆ ಯತ್ನ: ಬಂಧನ; ಪೊಲೀಸರ ಸಾಮರ್ಥ್ಯ ಪರೀಕ್ಷೆಗೆ ಕೃತ್ಯ ಎಸಗಿದ್ದಾಗಿ ಆರೋಪಿ ಹೇಳಿಕೆ
Team Udayavani, Aug 5, 2024, 11:34 PM IST
ಕುಂಬಳೆ: ಮೊಗ್ರಾಲ್ ಪೇಟೆಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂನಿಂದ ಕಳವಿಗೆ ಯತ್ನಿಸಿದ ಪ್ರಕರಣದ ಆರೋಪಿ ಮೊಗ್ರಾಲ್ ಕೊಪ್ಪಳದ ಮೂಸ ಫಹದ್(22)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಕಳವಿಗೆ ಯತ್ನಿಸಿದಾಗ ಸೈರನ್ ಮೊಳಗಿದುದರಿಂದ ಕಳ್ಳ ಪರಾರಿಯಾಗಿದ್ದ. ಎಟಿಎಂ ಕೌಂಟರ್ನಲ್ಲಿದ್ದ ಸಿಸಿ ಕೆಮರಾದಲ್ಲಿ ಕಳ್ಳನ ದೃಶ್ಯ ದಾಖಲಾಗಿದ್ದು, ಇದರ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಎಟಿಎಂ ಯಂತ್ರ ಮುರಿಯಲು ಬಳಸಿದ ಆಯುಧಗಳನ್ನು ಆತನ ಮನೆಯಿಂದ ಪತ್ತೆಹಚ್ಚಲಾಗಿದೆ.
ಬಂಧಿತ ಆರೋಪಿ ಮೂಸ ಫಹದ್ ಈ ಹಿಂದೆ ನಾಲ್ಕು ವರ್ಷ ಕಾಲ ವಿದೇಶದಲ್ಲಿದ್ದು, ಕೆಲವು ದಿನಗಳ ಹಿಂದೆ ಊರಿಗೆ ಮರಳಿದ್ದ. ಅಪರಾಧ ಕೃತ್ಯಗಳನ್ನು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಸಮರ್ಥರು ಕೇರಳ ಪೊಲೀಸರೇ ಅಥವಾ ದುಬಾೖ ಪೊಲೀಸರೇ ಎಂದು ಪರೀಕ್ಷಿಸಲು ಎಟಿಎಂ ಕಳವಿಗೆ ಯತ್ನಿಸಿದ್ದಾಗಿ ಆತ ಪೊಲೀಸರಲ್ಲಿ ಹೇಳಿದ್ದಾನೆ. “ರೋಬಿನ್ ವುಡ್’ ಎಂಬ ಸಿನೆಮಾದ ಕತೆಯೇ ಕಳವು ಯತ್ನಕ್ಕೆ ಪ್ರೇರಣೆ ಎಂದು ಆತ ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.