CM Siddaramaiah ಬೆಂಬಲಿಸಿ ರಾಜ್ಯಾದ್ಯಂತ ಪ್ರತಿಭಟನೆ
Team Udayavani, Aug 6, 2024, 1:04 AM IST
ಹುಬ್ಬಳ್ಳಿ: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಸಿರುವ ಬೆನ್ನಲ್ಲೇ ರಾಜ್ಯಾದ್ಯಂತ ಸಿಎಂ ಸಿದ್ದರಾಮಯ್ಯ ಪರ ಅಹಿಂದ ಹಾಗೂ ಕುರುಬ ಸಮಾಜ ಬೀದಿಗಿಳಿದಿವೆ.
ಹಿಂದುಳಿದ ನಾಯಕನ ವಿರುದ್ಧ ಷಡ್ಯಂತ್ರ ಕೈ ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿವೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿರುವ ಸಮಾಜದ ಮುಖಂಡರು, ವಿಪಕ್ಷಗಳು ವಿನಾ ಕಾರಣ ಆರೋಪ ಹೊರಿಸಿ ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸುವ ಕುತಂತ್ರ ನಡೆಸಿವೆ. ಸಿಎಂ ಸ್ಥಾನದಿಂದ ಕೆಳಗಿಳಿಸಿ ಸರಕಾರ ಅತಂತ್ರಗೊಳಿ
ಸಲು ತಂತ್ರ ಮಾಡುತ್ತಿವೆ.
ಕುರುಬ ಸಮಾಜದಿಂದ ಕಲಬುರಗಿ, ಗದಗ, ಬೀದರ್, ಅಹಿಂದ ಸಂಘಟನೆಗಳ ಒಕ್ಕೂಟದಿಂದ ರಾಯಚೂರು, ವಿಜಯನಗರ, ಬಳ್ಳಾರಿ, ಹಾವೇರಿ, ಗದಗ, ಕಲಬುರಗಿ, ಶೋಷಿತ ಸಮುದಾಯಗಳ ಒಕ್ಕೂಟದಿಂದ ದಾವಣಗೆರೆ, ಚಿತ್ರದುರ್ಗ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಬಾಗಲಕೋಟೆಯಲ್ಲಿ ಪ್ರತಿಭಟಿಸಲಾಗಿದೆ. ಮಾನವ ಸರಪಳಿ ನಡೆಸಿ ಆಕ್ರೋಶ ವ¤ಕ್ತಪಡಿಸಿದ್ದಲ್ಲದೇ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.