Karnataka Government; ಸ್ಥಳೀಯಾಡಳಿತ ಮೀಸಲು ನಿಗದಿ: ಶೀಘ್ರ ಚುನಾವಣೆ?

61 ನಗರಸಭೆ, 123 ಪುರಸಭೆ, 117 ಪ. ಪಂ.ಮೀಸಲು ಪ್ರಕಟ

Team Udayavani, Aug 6, 2024, 6:55 AM IST

Government; ಸ್ಥಳೀಯಾಡಳಿತ ಮೀಸಲು ನಿಗದಿ: ಶೀಘ್ರ ಚುನಾವಣೆ?

ಬೆಂಗಳೂರು: ಒಂದು ವರ್ಷಕ್ಕೂ ಅಧಿಕ ಕಾಲದಿಂದ ನನೆಗುದಿಗೆ ಬಿದ್ದಿದ್ದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯತ್‌ಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಕೊನೆಗೂ ಅಧ್ಯಕ್ಷ-ಉಪಾಧ್ಯಕ್ಷ ಭಾಗ್ಯ ದೊರೆಯಲಿದೆ.

ಒಟ್ಟು 5 ವರ್ಷಗಳ ಅವಧಿಯಲ್ಲಿ ಮೊದಲ 30 ತಿಂಗಳ ಅಧ್ಯಕ್ಷ-ಉಪಾಧ್ಯಕ್ಷ ಅವಧಿ ಮುಗಿದ ಬಳಿಕ 2ನೇ ಅವಧಿಯ 30 ತಿಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸಬೇಕಿತ್ತು. ಮೀಸಲಾತಿ ವಿಚಾರ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಇದ್ದ ಕಾರಣ ಅದು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ನ್ಯಾ| ಭಕ್ತವತ್ಸಲ ಆಯೋಗವನ್ನು ರಚಿಸಿತ್ತು. ಅದರ ವರದಿ ಸಲ್ಲಿಕೆಯಾಗಬೇಕಾದ ಹಿನ್ನೆಲೆಯಲ್ಲಿ ಮೀಸಲಾತಿ ಮತ್ತೆ ನನೆಗುದಿಗೆ ಬಿದ್ದಿತ್ತು. ಈಗ ಅಂತಿಮವಾಗಿ ಸರಕಾರ ಅಧಿಸೂಚನೆ ಹೊರಡಿಸಿದೆ.

ಸರಕಾರವು 2022ರ ಸೆ. 12ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೀಸಲಾತಿ ಪಟ್ಟಿಯನ್ನೇ ಅಂತಿಮಗೊಳಿಸಲು ನಿರ್ಧರಿಸಿದ್ದು, ಅದರಂತೆ ನಗರಸಭೆ, ಪುರಸಭೆ ಹಾಗೂ ಪ. ಪಂಚಾಯತ್‌ಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.

ಏನಾಗಿತ್ತು?
-ಆಡಳಿತಕ್ಕೆ ಇರುವ ಒಟ್ಟು 5 ವರ್ಷದ ಅವಧಿಯಲ್ಲಿ ಮೊದಲ 30 ತಿಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಅವಧಿ ನಿಗದಿ.
-2ನೇ ಅವಧಿಯ 30 ತಿಂಗಳಿಗೆ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸಬೇಕಿತ್ತು. ಮೀಸಲು ವಿಚಾರ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ನಲ್ಲಿ ಇದ್ದ ಕಾರಣ ಮೀಸ ಲಾತಿ ನಿಗದಿ ಸಾಧ್ಯವಾಗಿರಲಿಲ್ಲ.
-ಒಬಿಸಿ ವರ್ಗಗಳಿಗೆ ಮೀಸಲಾತಿ ನೀಡಲು ಸು.ಕೋರ್ಟ್‌ನಿಂದ ನಿರ್ದೇಶನ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನ್ಯಾ| ಭಕ್ತವತ್ಸಲ ಆಯೋಗ ರಚಿಸಿತ್ತು.
-ಆಯೋಗವು ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಬೇಕಿದ್ದರಿಂದ ಮೀಸಲಾತಿ ಮತ್ತೆ ನನೆಗುದಿಗೆ.
-ಅಂತಿಮವಾಗಿ ಮೀಸಲು ಅಧಿಸೂಚನೆ ಹೊರಡಿಸಿದ ಸರಕಾರ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.