Gundlupete: ಅಪರಿಚಿತ ವಾಹನ ಡಿಕ್ಕಿ… ಯುವಕ ಸ್ಥಳದಲ್ಲೇ ಮೃತ್ಯು
Team Udayavani, Aug 6, 2024, 8:31 AM IST
ಗುಂಡ್ಲುಪೇಟೆ(ಚಾಮರಾಜನಗರ): ಅಪರಿಚಿತ ವಾಹನ ಡಿಕ್ಕಿಯಾಗಿ ಯುವನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಕೇರಳ ಹೆದ್ದಾರಿಯ ನಿರ್ಮಲಾ ಕಾನ್ವೆಂಟ್ ಮುಂಭಾಗದಲ್ಲಿ ಸೋಮವಾರ (ಆಗಸ್ಟ್ 5) ರಾತ್ರಿ ನಡೆದಿದೆ.
ಪಟ್ಟಣದ ಜಾಕೀರ್ ಹುಸೇನ್ ನಗರದ ನಿವಾಸಿ ಅಪ್ಸರ್(33) ಮೃತ ವ್ಯಕ್ತಿ. ಈತ ಸೋಮವಾರ ರಾತ್ರಿ ಮನೆಯವರಿಗೆ ಊಟಿ ಪಾರ್ಸಲ್ ಕಟ್ಟಿಸಿಕೊಂಡು ಮನೆಗೆ ತೆರಳುವ ವೇಳೆ ಅತೀವೇಗದಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಘಟನೆ ನಂತರ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.