Actor Darshan: ಸಂಬಂಧಿಕರು ಸೇರಿ 30 ಮಂದಿಯಿಂದ ಈವರೆಗೆ ಜೈಲಿನಲ್ಲಿ ನಟ ದರ್ಶನ್ ಭೇಟಿ
Team Udayavani, Aug 6, 2024, 9:35 AM IST
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಒಂದೂವರೆ ತಿಂಗಳು ಆಗಿದ್ದು, ಅವರನ್ನು ಕುಟುಂಬ ಸದಸ್ಯರು ಸೇರಿ ಇದುವರೆಗೂ 30 ಮಂದಿ ಭೇಟಿಯಾಗಿದ್ದಾರೆ.
ಜೂನ್ 25ರಿಂದ ಜುಲೈ 26ರ ಅವಧಿಯಲ್ಲಿ ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ಸೇರಿ 30 ಮಂದಿ ಭೇಟಿಯಾಗಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮೀ ನಾಲ್ಕು ಬಾರಿ, ದರ್ಶನ್ ತಾಯಿ ಮೀನಾ ಒಂದು ಸಲ, ತಮ್ಮ ದಿನಕರ್ 3 ಸಲ ಭೇಟಿ ನೀಡಿರುವುದು ಆರ್ಟಿರ್ ಅರ್ಜಿಯಲ್ಲಿ ದರ್ಶನ್ ಭೇಟಿಯಾದವರ ಪಟ್ಟಿ ಬೆಳಕಿಗೆ ಬಂದಿದೆ.
ಯಾವ ದಿನ ಯಾರು ಭೇಟಿ?: ಜೂ.24ರಂದು ಪತ್ನಿ ವಿಜಯಲಕ್ಷ್ಮೀ 29ರಂದು ನಟಿ ರಕ್ಷಿತಾ, ಜು.1ರಂದು ದರ್ಶನ್ ತಾಯಿ, ತಮ್ಮ ದಿನಕರ್, 2ರಂದು ಸಮತಾ, 10 ರಂದು ಪತ್ನಿ ವಿಜಯಲಕ್ಷ್ಮೀ ಮಗ ಸುಶಾಂತ (ಸಂಬಂಧಿ), ಚಂದ್ರಶೇಖರ್ (ಅಳಿಯ), 11ರಂದು ನಟ ಧನ್ವಿರ್, ಚಂದ್ರಶೇಖರ್, ನಾಗೇಶ್, ಸುನೀಲ್, ಶಿವಕುಮಾರ ಭೇಟಿ. 15ರಂದು ಪತ್ನಿ ವಿಜಯಲಕ್ಷ್ಮೀ ನಿತೀನ್, ದಿನಕರ್, ಅನುಶ್ ಶೆಟ್ಟಿ. 19ರಂದು ಶಾಸಕ ದರ್ಶನ್ ಪುಟ್ಣಣ್ಣಯ್ಯ, ರಾಘವ, ತರುಣ್ ಕಿಶೋರ್, ಹೇಮಂತ, ನವೀನ, ಕಿರ್ತನ್, ಕುಮಾರ್, 22ರಂದು ವಿನೋದ್, ದಿನಕರ್, ಸುಶಾಂತ ನಾಯ್ಡು, ಶ್ರೀನಿ ವಾಸ್, ಪತ್ನಿ ವಿಜಯಲಕ್ಷ್ಮೀ, 26ರಂದು ನಟ ಸಾಧುಕೋಕಿಲ ಸೇರಿ 30 ಮಂದಿ ಭೇಟಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.