Martin Movie: ಮುಂಬೈನಲ್ಲಿ ಮಾರ್ಟಿನ್‌ ಮೇನಿಯಾ


Team Udayavani, Aug 6, 2024, 10:30 AM IST

Martin Movie: ಮುಂಬೈನಲ್ಲಿ ಮಾರ್ಟಿನ್‌ ಮೇನಿಯಾ

ನಟ ಧ್ರುವ ಸರ್ಜಾ ನಾಯಕರಾಗಿರುವ “ಮಾರ್ಟಿನ್‌’ ಸಿನಿಮಾದ ಟ್ರೇಲರ್‌ 1, ಸೋಮವಾರ ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿಯ ಮೂಲಕ ಅದ್ದೂರಿಯಾಗಿ ಬಿಡುಗಡೆಗೊಂಡಿತು.

ದೇಶದ ವಿವಿಧ ರಾಜ್ಯಗಳ ಪತ್ರಕರ್ತರ ಜತೆಗೆ, 21 ದೇಶಗಳ ಪತ್ರಕರ್ತರೂ ಈ ಪತ್ರಿಕಾಗೋಷ್ಠಿಗೆ ಸಾಕ್ಷಿಯಾಗಿದ್ದು ವಿಶೇಷ. “ಮಾರ್ಟಿನ್‌’ ಚಿತ್ರದ ಮೊದಲ ಟ್ರೇಲರ್‌ ನೋಡಿ ಖುಷಿಯಾದ ವಿದೇಶಿ ಪತ್ರಕರ್ತರು, ಮೆಚ್ಚುಗೆ ವ್ಯಕ್ತಪಡಿಸುವುದಲ್ಲದೇ, ತಮ್ಮ ದೇಶಗಳಲ್ಲೂ “ಮಾರ್ಟಿನ್‌’ಗೆ ವ್ಯಾಪಕ ಪ್ರಚಾರ ಹಾಗೂ ಬೆಂಬಲ ನೀಡುವ ಮಾತುಗಳನ್ನಾಡಿದರು.

ಜತೆಗೆ “ಮಾರ್ಟಿನ್‌’ ಕಥೆಯ ಹುಟ್ಟು, ಬೆಳವಣಿಗೆ, ಧ್ರುವ ಸರ್ಜಾ ನಟನೆ, ಆ್ಯಕ್ಷನ್‌ ಸೇರಿದಂತೆ ಸಿನಿಮಾದ ಎಲ್ಲ ವಿಭಾಗಗಳ ತಮ್ಮ ಕುತೂಹಲದ ಪ್ರಶ್ನೆಗಳನ್ನು ಧ್ರುವ ಹಾಗೂ “ಮಾರ್ಟಿನ್‌’ ತಂಡದ ಮುಂದೆ ಇಟ್ಟರು. ಇದಕ್ಕೆ ಚಿತ್ರತಂಡ ಅಷ್ಟೇ ಸಮರ್ಪಕವಾಗಿ ಉತ್ತರ ನೀಡಿತು.

ಸದ್ಯಕ್ಕೆ ಟ್ರೇಲರ್‌ 1 ಬಿಡುಗಡೆಗೊಳಿಸಿದ ಚಿತ್ರತಂಡ, ಶೀಘ್ರದಲ್ಲಿ ಟ್ರೇಲರ್‌ 2 ಹಾಗೂ ಹಾಡುಗಳಿಂದ ಮತ್ತೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಚಿತ್ರ ಅಕ್ಟೋಬರ್‌ 11ರಂದು ಅದ್ದೂರಿಯಾಗಿ ಪ್ಯಾನ್‌ ಇಂಡಿಯಾ, ಪ್ಯಾನ್‌ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಜತೆಗೆ 13 ಭಾಷೆಗಳಿಗೆ ಡಬ್‌ ಆಗಲಿದೆ. ಈ ಮೂಲಕ ಕನ್ನಡ ಸಿನಿಮಾವೊಂದು ಮತ್ತೂಮ್ಮೆ ಜಾಗತಿಕ ಮಟ್ಟದಲ್ಲಿ ಸಜ್ಜು ಮಾಡಲು ಸಿದ್ಧವಾಗಿದೆ. ಈ ಚಿತ್ರವನ್ನು ಉದಯ ಕೆ. ಮೆಹ್ತಾ ನಿರ್ಮಿಸಿದ್ದು, ಎ.ಪಿ. ಅರ್ಜುನ್‌ ನಿರ್ದೇಶನ ಮಾಡಿದ್ದಾರೆ.

ದೇವರ ನಾಡಿನವನು ನಾನು!: ವಿದೇಶಿ ಪತ್ರಕರ್ತರೊಬ್ಬರು ಭಾರತೀಯ ಚಿತ್ರರಂಗದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧ್ರುವ, “ಜಗತ್ತಿನಲ್ಲಿ ಅತೀ ಹೆಚ್ಚು ಸಿನಿಮಾಗಳನ್ನು ಯಾವುದಾದರೂ ದೇಶ ಮಾಡುತ್ತದೆ ಎಂದರೆ ಅದು ಭಾರತ. ರಾಮಾಯಣ, ಮಹಾಭಾರತ ನಡೆದ ದೇಶವಿದು. ನಾನು ದೇವರ ನಾಡಿನವನು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆಯಾಗುತ್ತದೆ. ನನ್ನ ಪ್ರತಿ ಚಿತ್ರ ನೋಡಿದ ಮೇಲೆ ನಾನು ಹೇಗೆ ಪಳಗಬೇಕು, ಹೇಗೆ ತಪ್ಪನ್ನು ಸರಿಪಡಿಸಿಕೊಳ್ಳಬೇಕು ಎಂಬ ಬಗ್ಗೆ ಯೋಚಿಸುತ್ತೇನೆ. ಹೇಗೋ ಸಿನಿಮಾ ಮಾಡುವುದಕ್ಕೆ ನನಗೆ ಇಷ್ಟವಿಲ್ಲ. ನಾನು ಬೇರೆ ಯಾರೊಂದಿಗೂ ಸ್ಪರ್ಧಿಸುತ್ತಿಲ್ಲ. ನನ್ನ ಜೊತೆಗೆ ನಾನೇ ಸ್ಪರ್ಧಿಸುತ್ತೇನೆ’ ಎಂದರು.

-ರವಿ ಪ್ರಕಾಶ್‌ ರೈ

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.