Padenjalapu: ತ್ಯಾಜ್ಯ ಕೊಂಪೆ
Team Udayavani, Aug 6, 2024, 2:42 PM IST
ಉಪ್ಪಿನಂಗಡಿ: ತಣ್ಣೀರು ಪಂತ ಗ್ರಾಮ ಪಂಚಾಯತ್ ತ್ಯಾಜ್ಯ ನಿರ್ವಹಣೆ ಹೆಸರಿನಲ್ಲಿ ಪ್ರತೀ ಅಂಗಡಿ ಹಾಗೂ ಮನೆಗಳಿಂದ ಶುಲ್ಕ ಪಡೆದು ಸರಿಯಾಗಿ ನಿರ್ವಹಿಸದೆ ಹೊಂಡವೊಂದಕ್ಕೆ ಎಸೆದ ಪರಿಣಾಮ ದುರ್ನಾತಬೀರುತ್ತಿದೆ.
ಅಳಕೆ ಸಮೀಪದ ಪದೆಂಜಲಾಪು ಎಂಬಲ್ಲಿ ಈ ಘಟನೆ ನಡೆದಿದ್ದು ನಾಯಿ,ಕಾಗೆ, ಇತರ ಪಕ್ಷಿಗಳ ಸಹಿತ ಕಾಡು ಹಂದಿ ಕೂಡ ತ್ಯಾಜ್ಯ ಎಳೆದಾಡುವ ಸ್ಥಿತಿ ಮಾಮೂಲಾಗಿದೆ.
ಈ ಕುರಿತು ಗ್ರಾಮಸ್ಥರು ಪಂಚಾಯತ್ಗೆ ದೂರು ನೀಡಿದಾಗ ಅಲ್ಲಿ ಎಸೆದ ತ್ಯಾಜ್ಯಕ್ಕೆ ಮಣ್ಣ ಸುರಿದು ಅಲ್ಲೆ ಸನಿಹದ ಕೆರೆಯೊಂದನ್ನು ತ್ಯಾಜ್ಯ ಎಸೆಯಲುಆಯ್ಕೆ ಮಾಡಿಕೊಂಡಿರುವುದು ಈಗ ಸಾಂಕ್ರಾಮಿಕ ರೋಗ ಸೃಷ್ಟಿಸುವ ಕೇಂದ್ರವನ್ನಾಗಿ ಮಾರ್ಪಾಡಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಯ ಎಂಬಲ್ಲಿ ತ್ಯಾಜ್ಯ ಸಂಸ್ಕರಣ ಘಟಕವಿದ್ದರೂ ಅಲ್ಲಿ ಸರಿಯಾಗಿ ವಿಲೇವಾರಿ ಆಗುತ್ತಿಲ್ಲ.
ಕ್ರಮ ಕೈಗೊಳ್ಳುತ್ತಿಲ್ಲ
ಪದೆಂಜಲಾಪು ಜಾಗ ಪಂಚಾಯತ್ಗೆ ಸೇರಿದಾಗಿದ್ದು ಈ ಹಿಂದೆ ಇಲ್ಲಿ ಕೆಂಪು ಕಲ್ಲುಕೋರೆ ಇತ್ತು. ಕೋರೆ ಕೆಲಸ ಸ್ಥಗಿತದ ಬಳಿಕ ಅದು ಕೆರೆಯಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಗ್ರಾಪಂ ಗಮನಕ್ಕೆ ತಂದ್ದಿದ್ದೇನೆ. ಪರಿಶೀಲಿಸುವ ಭರವಸೆ ಮಾತ್ರ ಸಿಕ್ಕಿದೆ. ಕ್ರಮಕೈಗೊಳ್ಳುತ್ತಿಲ್ಲ.
– ಪ್ರಭಾಕರ, ಪೊಸಂದೋಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು
Audio controversy: ಬಿ.ಸಿ.ರೋಡ್: ಉದ್ವಿಗ್ನಗೊಂಡು ತಿಳಿಯಾದ ಪರಿಸ್ಥಿತಿ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.