Vijayapura: ಕರ್ತವ್ಯದಲ್ಲಿದ್ದ ವೇಳೆ ಮೂರ್ಛೆ ಬಂದು ಕುಸಿದು ಬಿದ್ದ ಪೇದೆ
ಸಿಎಂ ಬೆಂಬಲಿಸಿ ನಡೆದ ಹೋರಾಟದ ವೇಳೆ ಘಟನೆ
Team Udayavani, Aug 6, 2024, 3:09 PM IST
ವಿಜಯಪುರ : ಭದ್ರತಾ ಕರ್ತವ್ಯ ನಿರತ ಪೇದೆಯೊಬ್ಬರು ಪಿಟ್ಸ್ ಬಂದು ಕುಸಿದು ಬಿದ್ದು, ತಲೆಗೆ ಉಂಟಾದ ತೀವ್ರ ಗಾಯದಿಂದ ರಕ್ತಸ್ರಾವವಾಗಿ ಆಸ್ಪತ್ರೆ ಸೇರಿದ ಘಟನೆ ನಗರದಲ್ಲಿ ನಡೆದಿದೆ.
ಮಂಗಳವಾರ ನಗರದಲ್ಲಿ ಮೂಡಾ ಹಗರಣದ ವಿಷಯವಾಗಿ ಬಿಜೆಪಿ – ಜೆಡಿಎಸ್ ನಡೆಸುತ್ತಿರುವ ಹೋರಾಟಕ್ಕೆ ವಿರುದ್ಧವಾಗಿ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಂಬಲಿ ಕಾಂಗ್ರೆಸ್ ಹಾಗೂ ಅಹಿಂದ ಸಂಘಟನೆಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು.
ಸದರಿ ಹೋರಾಟದ ಸಂದರ್ಭದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಿದ್ದರು.
ಸದರಿ ಹೋರಾಟದ ಕರ್ತವ್ಯಕ್ಕೆ ನಿಯೋಜಿತ ನಗರದ ಗೋಲಗುಂಬಜ ಠಾಣೆ ಪೇದೆ ವಿ.ಎಸ್. ಬೂದಿಹಾಳ ಅವರಿಗೆ ಪೀಟ್ಸ್ ರೋಗ ಕಾಣಿಸಿಕೊಂಡಿದೆ. ಕುಸಿದು ಬಿದ್ದುದರಿಂದ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವ ಆಗಿದೆ.
ತಕ್ಷಣವೇ ಸ್ಥಳದಲ್ಲಿದ್ದವರು ಉಪಚರಿಸಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: Bangladeshದಲ್ಲಿ ಮಿತಿಮೀರಿದ ಹಿಂಸಾಚಾರ: ಹಿಂದೂಗಳ ಮನೆಗೆ ಬೆಂಕಿ, ಮಹಿಳೆಯರ ಕಿಡ್ನಾಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪೊಲೀಸ್ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್
Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.