Gadag; ಶಾಲಾ‌‌ ಮಕ್ಕಳ ಕೂದಲು ಕಟ್ ಮಾಡಿದ‌ ಶಿಕ್ಷಕನಿಗೆ ಬಿತ್ತು ಧರ್ಮದೇಟು!


Team Udayavani, Aug 6, 2024, 5:39 PM IST

Gadag; ಶಾಲಾ‌‌ ಮಕ್ಕಳ ಕೂದಲು ಕಟ್ ಮಾಡಿದ‌ ಶಿಕ್ಷಕನಿಗೆ ಬಿತ್ತು ಧರ್ಮದೇಟು!

ಗದಗ: ಆರು ಮಂದಿ ವಿದ್ಯಾರ್ಥಿಗಳ ಮಕ್ಕಳ ಕೂದಲು ಕಟ್ ಮಾಡಿದ್ದ ಕಂಪೂಟರ್ ಶಿಕ್ಷಕನಿಗೆ ಧರ್ಮದೇಟು ನೀಡಿದ ಘಟನೆ ನಗರದ ಬೆಟಗೇರಿ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಬಿನೋಯ್ ಎಂಬ ಶಿಕ್ಷಕ ಸ್ಕೂಲ್ ಮಕ್ಕಳ ಹೇರ್ ಕಟ್ ಮಾಡುವ ಮೂಲಕ ಉದ್ಧಟತನ ಮೆರೆದಿದ್ದ. ಕೂದಲು ಕಟ್ ಮಾಡುವ ವೇಳೆ 7ನೇ ತರಗತಿ ಆದಿತ್ಯ ಎಂಬ ವಿದ್ಯಾರ್ಥಿ ಹಣೆಗೆ ಕತ್ತರಿಯಿಂದ ಗಾಯವಾಗಿದೆ. ಕೂದಲು ಕಟ್ ಮಾಡಬೇಡಿ ಎಂದು ಬಾಲಕ ಗೋಗರೆದು ಒದ್ದಾಡಿದರೂ ಬಿಡದೆ ತುಂಡರಿಸಿದ್ದ. ಈ ವೇಳೆ ಹಣೆಗೆ ಗಾಯವಾಗಿದೆ. ವಿದ್ಯಾರ್ಥಿಗೆ ದೃಷ್ಟಿ ಕಡಿಮೆ ಇದೆ ನಂಜಾದರೆ ಏನು ಮಾಡುವುದು? ಏನಾದ್ರೂ ಆದರೆ ಹೇಗೆ ಎಂದು ಪಾಲಕರು ಕಿರಿಕ್ ಮಾಡಿದ್ದರು.

ನಾವು ಕಳೆದ 15 ದಿನಗಳ ಹಿಂದೆಯಷ್ಟೇ ಕಟಿಂಗ್ ಮಾಡಿಸಿದ್ದೇವೆ. ಕೂದಲು ಹೆಚ್ಚು ಬಂದಿರಲಿಲ್ಲ. ಆದರೂ ಶಿಕ್ಷಕ ಕಟ್ ಮಾಡುವ ಅವಶ್ಯಕತೆ ಏನಿತ್ತು? ಪಾಲಕರಿಗೆ ಹೇಳಬೇಕಿತ್ತು. ಏಕಾಏಕಿ ಕೂದಲು ಕಟ್ ಮಾಡಿರುವುದು ಯಾವ ಎಷ್ಟರ ಮಟ್ಟಿಗೆ ಸರಿ ಅಂತ ತಗಾದೆ ತೆಗೆದಿದ್ದರು. ಸ್ಥಳಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಸ್ಕೂಲ್ ಆವರಣದಲ್ಲಿ ಕೆಲಕಾಲ ಹೈಡ್ರಾಮಾ ನಡೆಯಿತು. ನಂತರ ಸ್ಥಳಕ್ಕೆ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್ ಬುರಡಿ ಆಗಮಿಸಿದರು.

ಮೊದಲು‌ ಶಿಕ್ಷಕನಾದವರು ಚೆನ್ನಾಗಿರಬೇಕು. ಶಿಕ್ಷಕನಾದವನು ಹೆಬ್ಬುಲಿ ಕಟಿಂಗ್ ಮಾಡಿಸಿಕೊಂಡಿದ್ದಿ, ಮಕ್ಕಳಿಗೆ ಕಟಿಂಗ್ ಮಾಡಿಸಿಕೊಂಡು ಬಾ‌ ಎನ್ನುವುದು ಯಾವ ನ್ಯಾಯ? ಮೊದಲು ನೀನು ಸರಿಯಾಗಿರು ಎಂದು ಕೂಡಿದ ಜನರು ಬಿಇಒ ಸಮ್ಮುಖದಲ್ಲೇ ಶಿಕ್ಷಕನಿಗೆ ಧರ್ಮದೇಟು ನೀಡಿದರು.

ಬಿನೋಯ್ ವಿರುದ್ದ ಕೇಸ್ ದಾಖಲಾಗಬೇಕು, ವೃತ್ತಿಯಿಂದ ವಜಾಗೊಳಿಸುವಂತೆ ಆಗ್ರಹಿಸಿದರು. ನಂತರ ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ಅವರು ವರದಿ ಪಡೆದುಕೊಂಡರು. ಮೇಲಾಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಶಿಕ್ಷಕ ಬಿನೋಯ್ ನನ್ನು ಪೊಲೀಸ್ ವಶಕ್ಕೆ ಪಡೆದುಕೊಂಡರು. ಈ ವೇಳೆ ಅನೇಕ‌ ಪಾಲಕರು, ಸಂಘಟಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.