Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

ಬಾಂಗ್ಲಾ ರಾಜಕೀಯ ಅರಾಜಕತೆಯಿಂದ ಹಲವು ಕಂಪನಿಗಳ ಶೇರು ಮೌಲ್ಯವು ಕುಸಿತ

Team Udayavani, Aug 6, 2024, 7:55 PM IST

Bahngala

ಹೊಸದಿಲ್ಲಿ: ಬಾಂಗ್ಲಾದೇಶ (Bangladesh)ದಲ್ಲಿ ಸರ್ಕಾರಿ ಹುದ್ದೆಗಳಲ್ಲಿ ಮೀಸಲು ಕಡಿತಕ್ಕೆ ಆಗ್ರಹಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಭಾರಿ ಹಿಂಸಾಚಾರಕ್ಕೆ ತಿರುಗಿ ಪ್ರಧಾನಿ ಶೇಖ್‌ ಹಸೀನಾ (Sheikh Hasina) ರಾಜೀನಾಮೆ ಸಲ್ಲಿಸಿದ ಪರಿಣಾಮ ಅಲ್ಲಿನ  ರಾಜಕೀಯ ಅರಾಜಕತೆಯು ಭಾರತ ಮೂಲದ ಕಂಪನಿಗಳ ವಾಣಿಜ್ಯ ಉದ್ಯಮಕ್ಕೆ ಹೊಡೆತ ನೀಡಿದೆ.

ಬಾಂಗ್ಲಾದೇಶದಲ್ಲಿ ನಡೆದ ಕ್ಷಿಪ್ರ  ಕ್ರಾಂತಿಯ ಪರಿಣಾಮ ಭಾರಿ ಹಿಂಸಾಚಾರದಿಂದಾಗಿ ಅರಾಜಕತೆ ಉಂಟಾಗಿರುವುದು ಆರ್ಥಿಕತೆಗೂ ಹೊಡೆತ ಬಿದ್ದಿದೆ . ಬಾಂಗ್ಲಾದಲ್ಲಿ 2009ರಿಂದ ನಿರಂತರವಾಗಿ ಅಧಿಕಾರದಲ್ಲಿದ್ದ ಶೇಖ್‌ ಹಸೀನಾ ನೆರೆಯ ರಾಷ್ಟ್ರ ಭಾರತದೊಂದಿಗೆ ಉತ್ತಮ ವ್ಯಾಪಾರ ಸಂಬಂಧ ಹೊಂದಿದ್ದರು. ಇದೀಗ ಅಧಿಕಾರದಿಂದ ಹಸೀನಾ ನಿರ್ಗಮನವು ಭಾರತ ಮೂಲದ ವ್ಯಾಪಾರ ಕಂಪನಿಗಳು ಆರ್ಥಿಕ ಸ್ಥಿರತೆ ಸಾಧಿಸುವಲ್ಲಿ ಅಲ್ಪಮಟ್ಟಿನ ಅಪಾಯ ಎದುರಾಗುವ ಸಾಧ್ಯತೆ ಇದೆ.

ಬಾಂಗ್ಲಾದಲ್ಲಿನ ರಾಜಕೀಯ ಪ್ರಕ್ಷುಬ್ದತೆಯಿಂದಾಗಿ ಅಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸುವ ಭಾರತ ಮೂಲದ ಕೆಲವು ಕಂಪನಿಗಳಲ್ಲಿನ ಮಾರುಕಟ್ಟೆ ಶೇರುಗಳ ಮೌಲ್ಯವು ಕುಸಿತ ಕಂಡಿದೆ.

ಮಾರಿಕೋ: ಬಾಂಗ್ಲಾದಲ್ಲಿನ ಅರಾಜಕತೆಯಿಂದ ಮಾರಿಕೋ ಕಂಪನಿಯ ಉತ್ಪನ್ನವಾದ ಸಫೋಲಾ ಆಯಿಲ್‌ ವ್ಯವಹಾರದಲ್ಲಿ ಶೇ.4 ಕುಸಿತ ಕಂಡಿದೆ. ಈ ಕಂಪನಿಗೆ ಬಾಂಗ್ಲಾದೇಶದಿಂದ ಶೇ.11 ರಿಂದ 12 ಆದಾಯವು ಬರುತ್ತಿತ್ತು. ಈಗ ಪ್ರಸ್ತುತ ಬಿಕ್ಕಟ್ಟಿನಿಂದಾಗಿ  ವ್ಯಾಪಾರದಲ್ಲಿ ಕುಸಿತ ಕಾಣಲಿದೆ.

ಪರ್ಲ್‌ ಗ್ಲೋಬಲ್‌ ಇಂಡಸ್ಟ್ರೀಸ್‌: ಈ ಕಂಪನಿಗೆ ಬಾಂಗ್ಲಾದೇಶದಿಂದ ಶೇ.25ರಷ್ಟು ಆದಾಯ ಹರಿದು ಬರುತ್ತಿತ್ತು. ಪ್ರಸ್ತುತ ಪರಿಸ್ಥಿತಿಯಿಂದ ಕಂಪನಿಯ ಶೇರು ಮೌಲ್ಯವು ಶೇ.3 ಕುಸಿತ ಕಂಡಿದೆ. ಬಾಂಗ್ಲಾದಲ್ಲಿ ಅಶಾಂತಿ, ಕರ್ಫ್ಯೂನಿಂದಾಗಿ ಈ ಕಂಪನಿಯು ತಾತ್ಕಾಲಿಕವಾಗಿ ಕಾರ್ಯಾಚರಣೆ ನಿಲ್ಲಿಸಿದೆ.

ಇಮಾಮಿ: ಬಾಂಗ್ಲಾದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳಲ್ಲಿ ಇಮಾಮಿ ಪ್ರಮುಖ ಸಂಸ್ಥೆ. ಈ ಕಂಪನಿಯ ಆದಾಯದಲ್ಲಿಯೂ ಶೇ.೪ ಕುಸಿತ ಕಂಡಿದೆ.  ಹಾಗೆಯೇ  ಇನ್ನಿತರ ಭಾರತದ ಕಂಪನಿಗಳಾದ ಬಾಯರ್‌ ಕಾರ್ಪ್‌, ಜಿಸಿಪಿಎಲ್‌, ಬ್ರಿಟಾನಿಯಾ, ವಿಕಾಸ್‌ ಲೈಫ್‌ ಕೇರ್‌, ಡಾಬರ್‌, ಏಷ್ಯನ್‌ ಪೈಂಟ್ಸ್‌, ಪಿಡಿಯಾಲೈಟ್‌, ಜ್ಯುಬಿಲೆಂಟ್‌ ಫುಡ್‌ ವರ್ಕ್ಸ್‌ ಹಾಗೂ ಬಜಾಜ್‌ ಆಟೋ ಕಂಪನಿಗಳು ಈ ರಾಜಕೀಯ ಅರಾಜಕತೆಯಿಂದ ವ್ಯಾಪಾರ – ವ್ಯವಹಾರದಲ್ಲಿ ಆರ್ಥಿಕವಾಗಿ ಹೊಡೆತ ಅನುಭವಿಸುತ್ತಿವೆ.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

modi (4)

MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.