Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ


Team Udayavani, Aug 6, 2024, 6:03 PM IST

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

ವಿಜಯಪುರ: ಜಾತ್ರಾ ಮಹೋತ್ಸವದಲ್ಲಿ ಸಾಹಸ ಸ್ಪರ್ಧೆಗಳು ನಡೆಯುವುದು ಸಾಮಾನ್ಯ. ಆದರೆ ಈ ಊರಿನ ಜಾತ್ರೆಯಲ್ಲಿ ಹಗ್ಗ ಜಗ್ಗಾಟದ ಮಾದರಿಯಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಮಾಂಚಕಾರಿ ಸ್ಪರ್ಧೆ ಆಯೋಜಿಸಿ ಹುಬ್ಬೇರಿಸುವಂತೆ ಮಾಡಿದ್ದಾರೆ.

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಗೂಳಪ್ಪ ಮುತ್ಯಾನ ಜಾತ್ರೆಯಲ್ಲಿ ಈ ಮೈನವಿರೇಳಿಸುವ ರೋಚಕ ಟ್ರ್ಯಾಕ್ಟರ್ ಜಗ್ಗಾಟದ ಸ್ಪರ್ಧೆ ನಡೆದಿದೆ.

ನಾಗರ ಪಂಚಮಿ ನಿಮಿತ್ತ ಗೂಳಪ್ಪ ಮುತ್ಯಾನ ಜಾತ್ರೆಗಾಗಿ ಭಂಡಾರ ಎರಚುವ ಅಡ್ಡಪಲ್ಲಕ್ಕಿ ಉತ್ಸವ ನಡೆಯುತ್ತದೆ.

ಈ ಹಬ್ಬದ ನಿಮಿತ್ತ ಜಂಬಗಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಟ್ರ್ಯಾಕ್ಟರ್ ಸ್ಪರ್ಧೆಗಾಗಿ ರಸ್ತೆಯ ಇಕ್ಕೆಲಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಬ್ಬಿಣದ ಬ್ಯಾರಿಕೇಡ್ ಅಳವಡಿಸಾಗಿತ್ತು. 4.5 ಟನ್ ಸಾಮರ್ಥ್ಯದ ಟ್ರ್ಯಾಕ್ಟರ್ ಗಳನ್ನು ಮಾತ್ರ ಸ್ಪರ್ಧೆಗೆ ಬಳಸಲು ಅವಕಾಶ ನೀಡಲಾಗಿತ್ತು.

ಟ್ರ್ಯಾಕ್ಟರಗಳ ಹಿಂಭಾಗದಲ್ಲಿ ಕಬ್ಬಿಣದ ಅ್ಯಂಗಲ್ ನಿಂದ ಬಿಗಿಯಾಗಿ ಕಟ್ಟಲಾಗುತ್ತದೆ. ಬಳಿಕ ಎರಡೂ ಟ್ರ್ಯಾಕ್ಟರಗಳ ಚಾಲಕರು ಪರಸ್ಪರ ಮುನ್ನಡೆಸುವ ಸಂದರ್ಭದಲ್ಲಿ ಅತಿಯಾದ ಎಕ್ಸಲೇಟರ್ ಕೊಟ್ಟು ಬ್ರೇಕ್ ಹಾಕಿ ಮುನ್ನಡೆಸುವುದರಿಂದ ಟ್ರ್ಯಾಕ್ಟರ್ ಮುಂಭಾಗ ಮೇಲೇಳುತ್ತದೆ.

ಈ ಹಂತದಲ್ಲಿ ಚಾಲಕರ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗಳು ಪಲ್ಟಿಯಾಗುವ ಅಪಾಯವೂ ಇರುತ್ತದೆ. ಹೀಗಾಗಿ ರೋಮಾಂಚಕಾರಿ ಸ್ಪರ್ಧೆ ವೀಕ್ಷಿಸಲು ಸೇರುವ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸ್ಪರ್ಧೆ ನಡೆಯುವ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಬ್ಯಾರಿಕೇಡ್ ಅಳವಡಿಸಲಾಗಿತ್ತು.

ಟ್ರ್ಯಾಕ್ಟರ್ ಜಗ್ಗಾಟದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.