Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌


Team Udayavani, Aug 6, 2024, 7:11 PM IST

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

ಮುಂಬೈ: ಕಳೆದ ಐಪಿಎಲ್‌ ಸೀಸನ್‌ ಬಳಿಕ ನಿವೃತ್ತಿ ಘೋಷಿಸಿದ್ದ ವಿಕೆಟ್‌ ಕೀಪರ್‌ ಬ್ಯಾಟರ್‌ ದಿನೇಶ್‌ ಕಾರ್ತಿಕ್‌ (Dinesh Karthik) ಅವರು ಇದೀಗ ಮತ್ತೆ ಪ್ಯಾಡ್‌ ತೊಡಲು ಸಜ್ಜಾಗಿದ್ದಾರೆ. ಆದರೆ ಈ ಬಾರಿ ದಕ್ಷಿಣ ಆಫ್ರಿಕಾ ಟಿ20 ಕೂಟದಲ್ಲಿ.

ದಿನೇಶ್ ಕಾರ್ತಿಕ್ ದಕ್ಷಿಣ ಆಫ್ರಿಕಾದ ಟಿ20 ಲೀಗ್, ಎಸ್‌ ಎ20 ನಲ್ಲಿ (SA T20) ಭಾಗವಹಿಸುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇತ್ತೀಚೆಗಷ್ಟೇ ಎಲ್ಲಾ ರೀತಿಯ ಆಟದಿಂದ ನಿವೃತ್ತಿ ಹೊಂದಿದ್ದ ಕಾರ್ತಿಕ್, ಐಪಿಎಲ್‌ ನ ರಾಜಸ್ಥಾನ್ ರಾಯಲ್ಸ್‌ ಸೋದರ ಫ್ರಾಂಚೈಸಿಯಾದ ಪರ್ಲ್ ರಾಯಲ್ಸ್‌ (Paarl Royals) ಪರವಾಗಿ ಆಡಲಿದ್ದಾರೆ.

2024ರ ಐಪಿಎಲ್‌ ಸೀಸನ್‌ ಬಳಿಕ ದಿನೇಶ್‌ ಕಾರ್ತಿಕ್‌ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಅವರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ನೇಮಕವಾಗಿದ್ದಾರೆ. ಇದೀಗ ಅಚ್ಚರಿಯ ರೀತಿಯಲ್ಲಿ ದ.ಆಫ್ರಿಕಾದಲ್ಲಿ ಟಿ20 ಆಡಲು ಮುಂದಾಗಿದ್ದಾರೆ.

“ದಕ್ಷಿಣ ಆಫ್ರಿಕಾದಲ್ಲಿ ಆಡುವ ಮತ್ತು ಭೇಟಿ ನೀಡಿದ ಹಲವು ನೆನಪುಗಳನ್ನು ಹೊಂದಿದ್ದೇನೆ. ಈ ಅವಕಾಶ ಬಂದಾಗ, ಸ್ಪರ್ಧಾತ್ಮಕ ಕ್ರಿಕೆಟ್‌ ಗೆ ಹಿಂತಿರುಗುವುದು ಮತ್ತು ರಾಯಲ್ಸ್‌ ನೊಂದಿಗಿನ ಈ ಅದ್ಭುತ ಸ್ಪರ್ಧೆಯನ್ನು ಗೆಲ್ಲುವುದು ಎಷ್ಟು ವಿಶೇಷವಾಗಿದೆ ಎಂಬ ಕಾರಣದಿಂದ ನಾನು ಇಲ್ಲ ಎಂದು ಹೇಳಲು ಸಾಧ್ಯವಾಗಲಿಲ್ಲ” ಎಂದು ಕಾರ್ತಿಕ್ ಹೇಳಿದರು.

ವಿಶೇಷವೆಂದರೆ ಎಲ್ಲಾ 17 ಐಪಿಎಲ್‌ ಸೀಸನ್‌ ಗಳಲ್ಲಿ ಕಾರ್ತಿಕ್‌ ಆಡಿದ್ದರೂ ಒಂದು ಬಾರಿಯೂ ರಾಜಸ್ಥಾನ ರಾಯಲ್ಸ್‌ ತಂಡವನ್ನು ಪ್ರತಿನಿಧಿಸಿಲ್ಲ.

ಪರ್ಲ್‌ ರಾಯಲ್ಸ್‌ ತಂಡವನ್ನು ಮಿಡಲ್‌ ಆರ್ಡರ್‌ ಬ್ಯಾಟರ್‌ ಡೇವಿಡ್‌ ಮಿಲ್ಲರ್‌ ಮುನ್ನಡೆಸುತ್ತಿದ್ದಾರೆ. 2024ರ ಸೀಸನ್‌ ನಲ್ಲಿ ಎಲಿಮಿನೇಟರ್‌ ತಲುಪಿತ್ತು. ಈ ಬಾರಿಯ ಸೀಸನ್‌ 2025ರ ಜನವರಿ 8ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.