Yellapura: ಪರವಾನಿಗೆ ಇಲ್ಲದೆ ದನ ಸಾಗಟ; ದನ, ವಾಹನ ಸಮೇತ ಆರೋಪಿಗಳು ಪೊಲೀಸ್ ವಶಕ್ಕೆ
Team Udayavani, Aug 6, 2024, 8:26 PM IST
ಯಲ್ಲಾಪುರ: ಯಾವುದೇ ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ದನಗಳನ್ನು ಸಾಗಿಸುತ್ತಿದ್ದ ದನ ಹಾಗೂ ವಾಹನವನ್ನು ಪೋಲಿಸರು ಆ.6ರ ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಅಕ್ಕಿ ಆಲೂರಿನಿಂದ ಭಟ್ಕಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ತಡೆದು 6 ಜಾನುವಾರುಗಳನ್ನು ಹಾಗೂ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಭಟ್ಕಳದ ಪ್ರಮುಖ ಆರೋಪಿ ತಿರುಮಲ ನಾಯಕ, ಬೆಳಗಾವಿಯ ರಮೇಶ ನೇಗನಾಳ, ಶಿವರಾಯ ಪಾಟೀಲ್, ಗಂಗಪ್ಪ ನಿಂಗಪ್ಪ ಟೊಣ್ಣಿ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ.
5 ಕೋಣದ ಮರಿ,1 ಆಕಳು ಹಾಗೂ ಬಳಸಲಾದ ಪಿಕ್ ಅಪ್ ವಾಹನವನ್ನು ವಶ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.