Patanjali Case; ಪತ್ರಿಕೆಗಳಲ್ಲಿ ಕ್ಷಮೆ ಕೇಳಿ: ಐಎಂಎ ಮುಖ್ಯಸ್ಥನಿಗೆ ಸುಪ್ರೀಂ ಸೂಚನೆ!


Team Udayavani, Aug 7, 2024, 6:50 AM IST

Patanjali Case; Apology in newspapers: Supreme notice to IMA chief!

ನವದೆಹಲಿ: ಪತ್ರಿಕೆಗಳಲ್ಲಿ ಕ್ಷಮಾಪಣೆಯನ್ನು ಪ್ರಕಟಿಸಬೇಕು ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಶನ್‌ನ ಮುಖ್ಯಸ್ಥರಿಗೆ ಸುಪ್ರೀಂಕೋರ್ಟ್‌ ಮಂಗಳವಾರ ಸೂಚನೆ ನೀಡಿದೆ. ಅಲ್ಲದೇ ಇದನ್ನು ಅವರ ಸ್ವಂತ ಹಣದಲ್ಲಿ ಮಾಡಬೇಕು, ಸಂಸ್ಥೆಯ ಭಂಡಾರವನ್ನು ಬಳಕೆ ಮಾಡಿಕೊಳ್ಳಬಾರದು ಎಂದು ಸೂಚಿಸಿದೆ.

ನ್ಯಾಯಾಲಯದ ವಿರುದ್ಧ ಹೇಳಿಕೆ ನೀಡಿರುವುದನ್ನು ಖಂಡಿಸಿ ಕ್ಷಮೆ ಕೇಳುವಂತೆ ಡಾ.ಆರ್‌.ವಿ.ಅಶೋಕನ್‌ರಿಗೆ ಕೋರ್ಟ್‌ ಸೂಚಿಸಿ ತ್ತು. ಆದರೆ ಕೇವಲ ಆನ್ಲ„ನ್‌(ಇ-ಪೇಪ ರ್‌)ನಲ್ಲಿ ಮಾತ್ರ ಕ್ಷಮಾಚನೆ ಜಾಹೀ ರಾತು ಪ್ರಕ ಟಿ ಸಿ ದ್ದಕ್ಕೆ ಕೋಪಗೊಂಡಿರುವ ಕೋರ್ಟ್‌, ಹೆಚ್ಚಿನ ಸಮಸ್ಯೆಯನ್ನು ಆಹ್ವಾನಿಸುತ್ತಿದ್ದೀರಿ ಎಂದಿದೆ. ಅಲ್ಲದೇ ನಿಮ್ಮ ಸಂದರ್ಶನ ಪ್ರಕಟವಾಗಿರುವ ಎಲ್ಲಾ ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟವಾಗಬೇಕು. ಇದಕ್ಕಾಗಿ ನಿಮ್ಮ ಸ್ವಂತ ಹಣವನ್ನು ಖರ್ಚು ಮಾಡಬೇಕು ಎಂದು ಸೂಚಿಸಿದೆ.

ಈ ಪ್ರಕರಣದ ವಿಚಾರಣೆಯನ್ನು ಆ.27ಕ್ಕೆ ಮುಂದೂಡಿದೆ. ಬಾಬಾ ರಾಮದೇವ್‌ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಅಶೋಕನ್‌, ವೈದ್ಯಕೀಯ ಹುದ್ದೆಯಲ್ಲಿರುವ ವ್ಯಕ್ತಿಯ ಬಗ್ಗೆ ಸುಪ್ರೀಂಕೋರ್ಟ್‌ ವಿಶಾಲವಾದ ನಿಲುವು ತಳೆಯುವುದು ಸೂಕ್ತವಲ್ಲ ಎಂದಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.