Bangladesh Unrest; ಲಂಡನ್ ಗಿಲ್ಲ ಪ್ರವೇಶ: ಸದ್ಯಕ್ಕೆ ದೇಶದಲ್ಲೇ ಹಸೀನಾ ಠಿಕಾಣಿ!
Team Udayavani, Aug 7, 2024, 5:38 AM IST
ಹೊಸದಿಲ್ಲಿ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಲಂಡನ್ಗೆ ತೆರಳುವ ಶೇಖ್ ಹಸೀನಾ ಪ್ಲ್ರಾನ್ ಉಲ್ಟಾ ಆಗಿದೆ. ಹೀಗಾಗಿ ಇನ್ನೂ ಕೆಲವು ದಿನಗಳ ಕಾಲ ಅವರು ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ಬಾಂಗ್ಲಾದಲ್ಲಿ ಹಿಂಸಾಚಾರಕ್ಕೆ ಹಲವು ಮುಗ್ಧ ಜೀವಗಳು ಬಲಿಯಾಗಿವೆ. ಈ ಕುರಿತು ವಿಶ್ವಸಂಸ್ಥೆ ನೇತೃತ್ವದಲ್ಲಿ ಸ್ವತಂತ್ರ ಹಾಗೂ ಸವಿಸ್ತಾರ ತನಿಖೆ ನಡೆಯಬೇಕಾದ ಅನಿವಾರ್ಯತೆ ಇದೆ’ ಎಂದು ಬ್ರಿಟನ್ ವಿದೇಶಾಂಗ ಸಚಿವ ಡೇವಿಡ್ ಲ್ಯಾಮ್ಮಿ ಹೇಳಿದ್ದರು. ಅಲ್ಲದೇ ಹಸೀನಾ ಅವರಿಗೆ ಕಾನೂನಾತ್ಮಕ ರಕ್ಷಣೆ ಒದಗಿಸಲು ಅಥವಾ ಆಶ್ರಯ ನೀಡಲು ಸಾಧ್ಯವಿಲ್ಲ ಎಂದು ಬ್ರಿಟನ್ ಸರ್ಕಾರ ಹೇಳಿತ್ತು.
ಬ್ರಿಟನ್ ಸರ್ಕಾರದ ಈ ನಡೆಯಿಂದ ಹಸೀನಾ ಅವರು ಗೊಂದಲ ಕ್ಕೊಳಗಾಗಿದ್ದು, ಸ್ಪಷ್ಟತೆ ಇಲ್ಲದ ಕಾರಣ ಮುಂದಿನ ಕೆಲ ದಿನಗಳ ಕಾಲ ಭಾರತದಲ್ಲೇ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಸೀನಾ ಅವರ ಸೋದರಿ ಶೇಖ್ ರೆಹಾನಾ ಅವರ ಪುತ್ರಿ ಟುಲಿಪ್ ಸಿದ್ಧಿಕ್ ಲಂಡನ್ ಪಾರ್ಲಿಮೆಂಟ್ ಸದಸ್ಯೆಯಾಗಿರುವ ಕಾರಣ ಹಸೀನಾ ಬ್ರಿಟನ್ಗೆ ತೆರಳುವ ಯೋಜನೆ ರೂಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.