Bangladesh; ನೊಬೆಲ್‌ ಶಾಂತಿ ಪುರಸ್ಕೃತ ಯೂನುಸ್‌ ಬಾಂಗ್ಲಾ ಪ್ರಧಾನಿ?


Team Udayavani, Aug 7, 2024, 6:31 AM IST

Nobel Peace Prize Laureate Muhammad Yunus Bangladesh Prime Minister?

ಢಾಕಾ: ಬಾಂಗ್ಲಾದಲ್ಲಿ ರಾಜಕೀಯ ಅಸ್ಥಿರತೆ ನಡುವೆಯೇ ಮಧ್ಯಂತರ ಸರಕಾರ ರಚನೆಯ ಸರ್ಕಸ್‌ ಶುರುವಾಗಿದೆ. ಅಧಿಕಾರ ಸ್ಥಾಪಿಸಲು ಸೇನೆ ಮತ್ತು ರಾಜಕಾರಣಿಗಳ ನಡುವೆ ಹಗ್ಗಜಗ್ಗಾಟ ಸಾಗುತ್ತಿರುವಂತೆಯೇ ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ದೇಶದ ಚುಕ್ಕಾಣಿ ಹಿಡಿವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಹಸೀನಾ ಅವರ ಸರಕಾರ ವನ್ನೇ ಮಗುಚಿದ ಪ್ರತಿಭಟನಾಕಾರರೇ ಈಗ ಯೂನು ಸ್‌ಗೆ ಮಧ್ಯಾಂತರ ಸರಕಾರದ ಸಾರಥ್ಯ ವಹಿಸುವಂತೆ ಪಟ್ಟು ಹಿಡಿದಿದ್ದಾರೆ.

ಹೌದು, ಹಸೀನಾ ಯಾರನ್ನು “ರಕ್ತದಾಹಿ’ ಎಂದು ಕರೆದಿದ್ದರೋ ಅದೇ ಯೂನುಸ್‌ಗೆ ಬಾಂಗ್ಲಾ ಸಾರಥ್ಯ ನೀಡಬೇಕೆಂಬ ಕೂಗು ಕೇಳಿಬಂದಿದೆ. ರಾಷ್ಟ್ರಪತಿ ಮೊಹಮ್ಮದ್‌ ಶಹಾಬುದ್ದೀನ್‌ ಮಂಗಳವಾರ ಬಾಂಗ್ಲಾ ಸಂಸತ್ತನ್ನು ವಿಸರ್ಜಿಸಿದ್ದಾರೆ. ಬಳಿಕ ರಕ್ಷಣ ಪಡೆಯ ಮೂರೂ ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಚಳವಳಿಯ 13 ಸದಸ್ಯರೊಂದಿಗೆ ಮಧ್ಯಂತರ ಸರಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಯೂನುಸ್‌ ಅವರಿಗೆ ಅಧಿಕಾರ ವಹಿಸಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹ ಎಂದು ವಿದ್ಯಾರ್ಥಿ ನಾಯಕ ನಹೀದ್‌ ಇಸ್ಲಾಂ ಹೇಳಿದ್ದಾರೆ.

ನನ್ನ ದೇಶಕ್ಕಾಗಿ ಜವಾಬ್ದಾರಿ ಹೊರಲು ಸಿದ್ಧ: ಮಧ್ಯಾಂತರ ಸರಕಾರದ ಸಾರಥ್ಯ ವಹಿಸುವ ಹೊಣೆ ಕೊಟ್ಟರೆ, ನನ್ನ ದೇಶದ ಜನರ ಇಚ್ಛೆ ಅದೇ ಆಗಿದ್ದರೆ ಈ ಜವಾಬ್ದಾರಿ ಹೊರಲು ನಾನು ಸಿದ್ಧನಿದ್ದೇನೆ. ಆದರೆ ಮಧ್ಯಾಂತರ ಸರಕಾರ ಯಾವ ಸಮಸ್ಯೆಗೂ ಪರಿಹಾರವಲ್ಲ ಹಾಗಾಗಿ ಮುಕ್ತ ಚುನಾವಣೆ ನಡೆಯಬೇಕು. ಅದು ಮಾತ್ರವೇ ಶಾಶ್ವತ ಶಾಂತಿ ನೀಡಬಲ್ಲದು ಎಂದು ಯೂನುಸ್‌ ಹೇಳಿದ್ದಾರೆ. ಜತೆಗೆ ಹಸೀನಾದ ಕಟು ಟೀಕಾಕಾರರಾದ ಯೂನುಸ್‌, ಹಸೀನಾ ರಾಜೀನಾಮೆ ಮೂಲಕ ಬಾಂಗ್ಲಾ ಎರಡನೇ ಬಾರಿಗೆ ವಿಮೋಚನೆ ಯಾಗಿದೆ ಎಂದಿದ್ದಾರೆ.

ಯಾರು ಈ ಯೂನುಸ್‌?

ಬಾಂಗ್ಲಾದ ಆರ್ಥಿಕ ತಜ್ಞ, ಬ್ಯಾಂಕ್‌ ಉದ್ಯೋಗಿ. 1983ರಲ್ಲಿ ಬಾಂಗ್ಲಾದಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಸ್ಥಾಪಿಸಿದವರು

ಸಣ್ಣ ಸಾಲ ವ್ಯವಸ್ಥೆ ಪರಿಚಯಿಸಿ, ಬಡತನ ನಿರ್ಮೂಲನೆಗೆ ಕಾರಣರಾದವರು.

2006ರಲ್ಲಿ ನೊಬೆಲ್‌ ಶಾಂತಿ ಪ್ರಶಸ್ತಿಯ ಗರಿ. 2007ರಲ್ಲಿ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ಘೋಷಣೆ

2008ರಲ್ಲಿ ಯೂನುಸ್‌ ವಿರುದ್ಧ ತನಿಖೆಗೆ ಹಸೀನಾ ಸರಕಾರ ಆದೇಶ. ಬಡವರಿಂದ ಹಣ ವಸೂಲಿಗೆ ಬಲ ಪ್ರಯೋಗಿಸಿದ ಆರೋಪ

ಅಂದಿನಿಂದ ಹಸೀನಾ ಮತ್ತು ಯೂನುಸ್‌ ನಡುವೆ  ಜಟಾಪಟಿ

2011ರಲ್ಲಿ ಯೂನಸ್‌ ಎಂಡಿ ಆಗಿದ್ದ ಬ್ಯಾಂಕ್‌ ಬಗ್ಗೆ ತನಿಖೆ, ಸರಕಾರದ ಒಪ್ಪಿಗೆ ಇಲ್ಲದೇ ಹಣ ಸ್ವೀಕಾರ ಆರೋಪದ ಮೇರೆಗೆ 2013ರಲ್ಲಿ ತನಿಖೆ

2 ದಶಲಕ್ಷ ಡಾಲರ್‌ ಹಣ ವಂಚನೆ ಆರೋಪ, ಯೂನುಸ್‌ ಬಂಧನ. ಈಗ ಇದೇ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿಂದ ಹೊರಗಿದ್ದಾರೆ

ಹಸೀನಾರ ವೈರಿ ಎಂಬುದಕ್ಕೇ ಈ ಆರೋಪ ಬಂದಿವೆ ಎಂಬ ವಾದವೂ ಇದೆ

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.