Bengaluru: ನಾನು ಷರತ್ತು ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಬಂದವನಲ್ಲ: ಸವದಿ
Team Udayavani, Aug 7, 2024, 12:11 AM IST
ಬೆಂಗಳೂರು: ಸಚಿವ ಸ್ಥಾನವು ಸೇರಿದಂತೆ ನಾನು ಯಾವುದೇ ಬೇಡಿಕೆ ಅಥವಾ ಷರತ್ತುಗಳನ್ನು ಹಾಕಿ ಕಾಂಗ್ರೆಸ್ಗೆ ಬಂದವನಲ್ಲ. ಅದೆಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.
ವಿಕಾಸಸೌಧದಲ್ಲಿ ಮಂಗಳವಾರ ಸಂಪುಟ ಪುನಾರಚನೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಯಾವುದೇ ಬೇಡಿಕೆ ಅಥವಾ ಷರತ್ತುಗಳನ್ನು ಹಾಕುವವನಲ್ಲ. ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ. ನಾನೇನು ಕರಾರು ಮಾಡಿ ಬಂದಿ ಲ್ಲವಲ್ಲ? ಬಿಜೆಪಿಯವರು ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸರಗೊಂಡು ಕಾಂಗ್ರೆಸ್ಗೆ ಬಂದಿದ್ದೇನೆ.
ಕ್ಷೇತ್ರದ ಜನ ಯಾರ್ಯಾರಿಗೆ ಏನೇನು ಸಂದೇಶ ಕಳುಹಿಸಬೇಕೋ ಅದನ್ನು ಕಳುಹಿಸಿದ್ದಾರೆ. ಹಾಗಾಗಿ ನಾನೇನೂ ಈ ವಿಚಾರದಲ್ಲಿ ಹೇಳಬೇಕಿಲ್ಲ’ ಎಂದು ಸೂಚ್ಯವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ
Bengaluru: ಪೊಲೀಸ್ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್
Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.