Wild Elephant ಮಲೆನಾಡಲ್ಲಿ ಮತ್ತೆ ಹೆಚ್ಚಾದ ಕಾಡಾನೆ ಕಾಟ


Team Udayavani, Aug 7, 2024, 12:20 AM IST

Wild Elephant ಮಲೆನಾಡಲ್ಲಿ ಮತ್ತೆ ಹೆಚ್ಚಾದ ಕಾಡಾನೆ ಕಾಟ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಕಾಟ ಹೆಚ್ಚುತ್ತಿದೆ. ಹಿಂಡು ಹಿಂಡು ಕಾಡಾನೆಗಳು ಕಾಫಿ ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ಹಾಳು ಮಾಡುತ್ತಿವೆ.

ಹೀಗಾಗಿ ಜನರು ಜೀವಭಯದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಮಲೆನಾಡು ಭಾಗದಲ್ಲಿ ಬೆಳೆ ಹಾನಿಯಾಗಿದ್ದರೆ ಈಗ ಕಾಡಾನೆಗಳ ಹಾವಳಿಯಿಂದ ಬೆಳೆ ನಷ್ಟ ಉಂಟಾಗುತ್ತಿದೆ.

ಮೂಡಿಗೆರೆ ತಾಲೂಕಿನ ಸಾಲ್ಮರ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆಯೇ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದನ್ನು ಅಲ್ಲೇ ಇದ್ದವರು ಮೊಬೈಲ್‌ನಲ್ಲಿ ವೀಡಿಯೋ ಮಾಡಿದ್ದಾರೆ.

ಪ್ರತಿನಿತ್ಯ ಒಂದು ಕಾಫಿ ತೋಟದಿಂದ ಮತ್ತೂಂದು ಕಾಫಿ ತೋಟಕ್ಕೆ ಲಗ್ಗೆ ಇಡುತ್ತಿವೆ. ಹೊಸಪುರ, ಕಸ್ಕೆಬೈಲು, ಜಿ. ಹೊಸಳ್ಳಿ ಗ್ರಾಮದ ಸುತ್ತಮುತ್ತಲ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ತೋಟದ ಮಾಲಕರು ನಷ್ಟ ಅನುಭವಿಸುತ್ತಿದ್ದಾರೆ.

ಕಾಡಾನೆಗಳು ಈ ಭಾಗದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸವಾರರು, ಕಾಫಿತೋಟಕ್ಕೆ ತೆರಳುವ ಕಾರ್ಮಿಕರು ತೋಟಗಳಿಗೆ ತೆರಳಲು ಭಯ ಪಡುತ್ತಿದ್ದಾರೆ.

ಯಾವುದೇ ಅನಾಹುತ ಸಂಭವಿಸುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬಂದಿ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟಲು ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

ct-ravi

Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ

18-ct-ravi

Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.