![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 7, 2024, 6:22 AM IST
ಮಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗಳ ಕೆಲವು ಭಾಗಗಳು ಹಾನಿಗೊಂಡಿದ್ದು ವೇಗದ ಸಂಚಾರ ನಿರ್ಬಂಧಿಸಲಾಗಿದೆ.
ಪ್ರಯಾಣಿಕರ ಸುರಕ್ಷೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ನಿಂದ ತೊಕ್ಕೊಟ್ಟು ಜಂಕ್ಷನ್ ವರೆಗೆ ಮತ್ತು ಎನ್ಎಚ್-73ರಲ್ಲಿ ಬಿ.ಸಿ. ರೋಡ್ನಿಂದ ನಂತೂರು ಜಂಕ್ಷನ್ವರೆಗೆ ವೇಗಮಿತಿ ನಿಗದಿ ಪಡಿಸಿದೆ. ದ್ವಿಚಕ್ರ, ತ್ರಿಚಕ್ರ ಮತ್ತು ಘನ ವಾಹನಗಳನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ.
ನಿರಂತರ ಮಳೆಯಿಂದಾಗಿ ಹೆದ್ದಾರಿ ಬಳಕೆದಾರರಿಗೆ 60 ಕಿ.ಮೀ. ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗಿದೆ ಎಂದು ಭಾರತೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ಅನುಷ್ಠಾನ ಘಟಕದ ಯೋಜನ ನಿರ್ದೇಶಕರು ಮತ್ತು ಹೆದ್ದಾರಿ ನಿರ್ವಾಹಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.