Haveri: ಜಮೀನಿನಲ್ಲಿ ವಿದ್ಯುತ್ ತಗುಲಿ ಅಪ್ಪ-ಮಗ ಸಾವು
Team Udayavani, Aug 7, 2024, 2:33 PM IST
ಹಾವೇರಿ: ಜಮೀನಿನಲ್ಲಿ ಪಂಪ್ ಸೆಟ್ ದುರಸ್ತಿ ಮಾಡತ್ತಿದ್ದಾಗ ವಿದ್ಯುತ್ ತಗುಲಿ ಅಪ್ಪ-ಮಗ ಮೃತಪಟ್ಟ ಘಟನೆ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದಲ್ಲಿ ಆ.7ರ ಬುಧವಾರ ನಡೆದಿದೆ.
ಗ್ರಾಮದ ರೈತ ಕರಬಸಪ್ಪ ಕಡೇನಾಯಕನಹಳ್ಳಿ(50) ಹಾಗೂ ಅವರ ಮಗ ದರ್ಶನ ಕಡೇನಾಯಕನಹಳ್ಳಿ(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಇವರಿಬ್ಬರು ಗ್ರಾಮದ ಹೊರಭಾಗದಲ್ಲಿದ್ದ ಜಮೀನಿನಲ್ಲಿ ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್ ಸ್ಟಾರ್ಟ್ ಮಾಡಲು ತೆರಳಿದ್ದು, ಈ ಸಂದರ್ಭ ವಿದ್ಯುತ್ ಆಕಸ್ಮಿಕವಾಗಿ ತಗುಲಿ ಸಾವನ್ನಪ್ಪಿದ್ದಾರೆ.
ರಾಣಿಬೆನ್ನೂರ ತಾಲೂಕಿನ ಹಲಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.