Thirthahalli ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!
Team Udayavani, Aug 7, 2024, 4:39 PM IST
ತೀರ್ಥಹಳ್ಳಿ : ತಾಲೂಕಿನ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಬೇದಿ ಯಾಗಿ ಅಸ್ವಸ್ಥ ರಾದ ಘಟನೆ ನಡೆಸಿದೆ.
ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.
ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಟಿ ಹೆಚ್ ಓ ಅನಿಕೇತನ್ ” ಮಾತ್ರೆಗಳನ್ನು ಊಟದ ಮೊದಲೇ ಸೇವನೆ ಹಾಗೂ ಗ್ಯಾಸ್ಟ್ರಿಕ್ ಇರುವವರಿಗೆ ಈ ಸಮಸ್ಯೆ ಕಾಡುವುದು ಸಹಜ. ವಿದ್ಯಾರ್ಥಿನಿಯರು ಹಾಗೂ ಪೋಷಕರು ಈ ಬಗ್ಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಅದೇನೇ ಇರಲಿ ವಿದ್ಯಾರ್ಥಿಗಳು ಕೂಡ ಮಾತ್ರೆ ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸುವುದು ಹಾಗೂ ಕಾಲೇಜು ಆಡಳಿತ ಮಂಡಳಿ ಆಗಲಿ ಅಥವಾ ಹಾಸ್ಟೆಲ್ ನಲ್ಲೆ ಆಗಲಿ ಇದರ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಒಳ್ಳೆಯದು ಎಂಬ ಮಾತು ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.