Udupi: 6ಲ.ರೂ.ಮೌಲ್ಯದ ಸಾಮಗ್ರಿ ಕಳವು
Team Udayavani, Aug 7, 2024, 8:32 PM IST
ಉಡುಪಿ: ಕರಾವಳಿ ಬೈಪಾಸ್ ಬಳಿ ಇರುವ ಕೃಷಿ ಯಂತ್ರೋಪಕರಣಗಳ ಮಳಿಗೆಯಲ್ಲಿ ಕಳ್ಳತನವಾದ ಘಠನೆಯೊಂದು ನಡೆದಿದೆ.
ಮಳಿಗೆಯಲ್ಲಿ ಸುಮಾರು 6 ಲ.ರೂ.ಮೌಲ್ಯದ ಸೊತ್ತುಗಳು ಕಳುವಾಗಿದೆ ಎಂದು ತಿಳಿದುಬಂದಿದೆ.
ಸಂಸ್ಥೆಯಲ್ಲಿ ಚಾಲಕ ಯಲ್ಲಪ್ಪ ಬೋವಿ ಅವರು ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ವಿವಿಧ ಸಾಮಗ್ರಿಗಳನ್ನು ತಂದು ಉಡುಪಿ ಸಂಸ್ಥೆಯ ಶಾಖೆಯ ಎದುರು ಆ.4ರಂದು ತಂದು ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಆ ವಸ್ತುಗಳನ್ನು ತೆಗೆದಾಗ ಅದರಲ್ಲಿದ್ದ ವಸ್ತುಗಳು ಕಳವಾದುದು ಕಳುವಾದುದು ಕಂಡುಬಂದಿದೆ.
ಸದ್ಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.