Shivraj Singh Chouhan: ಬೆಳೆ ವಿಮೆ ವಿಳಂಬವಾದರೆ ಶೇ.12 ದಂಡ… ಚೌಹಾಣ್
Team Udayavani, Aug 7, 2024, 11:09 PM IST
ನವದೆಹಲಿ: ಫಸಲ್ ಬಿಮಾ ಯೋಜನೆ ಸಂಬಂಧ ರೈತರಿಗೆ ಯಾವುದೇ ತೊಂದರೆಯಾಗದಂತೆ, ಯೋಜನೆಯನ್ನು ಸರಳೀ ಕರಣಗೊಳಿಸಲು ಅನೇಕ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. 2023ರಲ್ಲಿ 5.98 ಲಕ್ಷ ಹೆಕ್ಟೇರ್ ಜಮೀನು ಬೆಳೆ ವಿಮೆಗೆ ಒಳಪಟ್ಟಿದ್ದರೆ, 3.07 ಕೋಟಿ ರೈತರು ವಿಮೆ ವ್ಯಾಪ್ತಿಯಲ್ಲಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಂಸತ್ತಿಗೆ ತಿಳಿಸಿದ್ದಾರೆ.
ಈಗ ನಷ್ಟವನ್ನು ಕೇವಲ ವೀಕ್ಷಣಾ ವಿಧಾನದಿಂದ ಮಾತ್ರವಲ್ಲದೇ, ರಿಮೋ ಟ್ ಸೆನ್ಸಿಂಗ್ ಮೂಲಕ ಕನಿಷ್ಠ ಶೇ.30 ರಷ್ಟು ನಿರ್ಣಯಿಸುವುದನ್ನು ಕಡ್ಡಾಯ ಮಾಡಲಾಗಿದೆ. ಹಲವು ಬಾರಿ ವಿಮೆ ಕ್ಲೇಮ್ ಪಾವತಿಯಲ್ಲಿ ವಿಳಂಬವಾಗುತ್ತದೆ.
ಹಾಗಾದರೆ ವಿಮಾ ಕಂಪನಿ ಶೇ.12ರ ಷ್ಟು ದಂಡ ಪಾವತಿಸಲಿದ್ದು, ನೇರವಾಗಿ ರೈತರ ಖಾತೆಗೆ ಸೇರುತ್ತದೆ. ಹೆಚ್ಚಿನ ರಾಜ್ಯಗಳು ಪ್ರೀಮಿಯಂ ಸಬ್ಸಿಡಿಯಲ್ಲಿ ತಮ್ಮ ಪಾಲನ್ನು ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿರುವುದೇ ಇದಕ್ಕೆ ಕಾರಣ ಎಂದರು. ರಾಜ್ಯ ಸರ್ಕಾರಗಳ ಪಾಲಿನಿಂದ ಹೊರ ಬಂದಿರುವ ಕೇಂದ್ರ ಸರ್ಕಾರವು, ತನ್ನ ಪಾಲಿನ ಹಣವನ್ನು ರೈತರಿಗೆ ನೇರವಾಗಿ ಬಿಡುಗಡೆ ಮಾಡುತ್ತಿದೆ. ಇದರಿಂದ ಕನಿಷ್ಠ ಕೇಂದ್ರದ ಪಾಲಾದರೂ ರೈತರು ಪಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.