MUDA ಹಗರಣದ ಹಿಂದೆ ಬಿಜೆಪಿ-ಜೆಡಿಎಸ್‌: ಗೃಹ ಸಚಿವ ಜಿ. ಪರಮೇಶ್ವರ್‌


Team Udayavani, Aug 8, 2024, 12:30 AM IST

Parameshwar

ಗಂಗಾವತಿ: ಮುಡಾ ಹಗರಣದ ಹಿಂದೆ ಬಿಜೆಪಿ ಮತ್ತು ಜೆಡಿಎಸ್‌ನ ಪ್ರಮುಖ ಮುಖಂಡರು ಇದ್ದಾರೆ. ಕಳೆದ 40 ವರ್ಷಗಳಿಂದ ಸ್ವತ್ಛ ರಾಜಕಾರಣ ಮಾಡುತ್ತ ಬಂದಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯುವ ಕಾರ್ಯ ಸಫಲವಾಗುವುದಿಲ್ಲ. ಇದರಿಂದ ಏನೂ ಪ್ರಯೋಜನವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದರು.

ಸೋಮನಾಳ ಗ್ರಾಮಕ್ಕೆ ತೆರಳುವ ವೇಳೆ ಪತ್ರಕರ್ತರ ಜತೆ ಅವರು ಮಾತನಾಡಿ, ಬಿಜೆಪಿ ಹೈಕಮಾಂಡ್‌ ಮೆಚ್ಚಿಸಲು ಮುಡಾ ಹಗರಣ ಮುನ್ನೆಲೆಗೆ ತರಲಾಗಿದೆ. ಬಿಜೆಪಿ ಆಡಳಿತದ ಕಾಲಾವ ಧಿಯಲ್ಲಿ ಪಾರ್ವತಮ್ಮನವರ ಭೂಮಿಗೆ ಪರ್ಯಾಯವಾಗಿ 14 ನಿವೇಶನ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಎಲ್ಲಿ ಪ್ರಭಾವ ಬೀರಲು ಸಾಧ್ಯ. ಐದು ಗ್ಯಾರಂಟಿ ಯೋಜನೆ ಮೂಲಕ ಬಡವರು, ದೀನ ದಲಿತರು, ಮಹಿಳೆಯರಿಗೆ ರಾಜ್ಯ ಸರಕಾರ ನೆರವಾಗುತ್ತಿದೆ.

ಬಡವರ ಏಳಿಗೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರು ಸಹಿಸುವುದಿಲ್ಲ. ಬಡವರು ಬಡವರಾಗಿ ಇರಬೇಕು ಎನ್ನುವುದು ಅವರ ಲೆಕ್ಕಾಚಾರ. ಶಾಸಕರನ್ನು ಸೆಳೆಯುವ ಯತ್ನ ಫಲಿಸದ ಕಾರಣ ಈಗ ಮುಡಾ ಪ್ರಕರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರು ತನಕ ಪಾದಯಾತ್ರೆ ಮಾಡುತ್ತಿದ್ದಾರೆ. ಪಾದಯಾತ್ರೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರು ಪಾಲ್ಗೊಂಡಿಲ್ಲ. ಪಕ್ಷದ ಕಾರ್ಯಕರ್ತರೇ ಇಲ್ಲ. ಪಿಎಸ್‌ಐ ಪರಶುರಾಮ ಸಾವು ಅಪಾರ ನಷ್ಟವುಂಟು ಮಾಡಿದೆ. ಸರಕಾರ ಸಿಐಡಿ ತನಿಖೆಗೆ ನೀಡಿದೆ. ಎಲ್ಲರೂ ಅಗತ್ಯ ಮಾಹಿತಿ, ಸಹಕಾರ ನೀಡಬೇಕು ಎಂದರು.

ವಿಜಯೇಂದ್ರ ಆಪ್ತನಿಗೆ 3 ಲಕ್ಷಕ್ಕೆ ಕಾರ್ನರ್‌ ಸೈಟ್‌!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಧಿಕಾರಿಗಳು, ನಗರದ ಪ್ರತಿಷ್ಠಿತ ಹಂಚ್ಯಾ- ಸಾತಗಳ್ಳಿ ಬಡಾವಣೆ ಬಿ-ವಲಯದಲ್ಲಿ ರಿಂಗ್‌ ರಸ್ತೆಗೆ ಅಭಿಮುಖವಾಗಿರುವ ಕಾರ್ನರ್‌ ಸೈಟ್‌ ಪಕ್ಕದ 50×80 ಅಡಿ ನಿವೇಶನವನ್ನು ಬಿಜೆಪಿ ರಾಜ್ಯಾ ಧ್ಯಕ್ಷ ಬಿ. ವೈ.ವಿಜಯೇಂದ್ರ ಆಪ್ತನಿಗೆ ಕೇವಲ 3.03 ಲಕ್ಷ ರೂ.ಗೆ ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದ್ದು, ಇದರೊಂದಿಗೆ ಮುಡಾದ ಮತ್ತೂಂದು ಅಕ್ರಮ ಬಯಲಿಗೆ ಬಂದಿದೆ.

2024ರ ಮೇ 22ರಂದು ಮೈಸೂರಿನ ಸಿದ್ಧಾರ್ಥನಗರದ ಎಂ.ಎನ್‌. ನಂದೀಶ ಹೆಸರಿಗೆ ಹಂಚ್ಯಾ-ಸಾತಗಳ್ಳಿ ಬಿ ವಲಯ ಬಡಾವಣೆಯಲ್ಲಿರುವ 36ನೇ ಸಂಖ್ಯೆಯ ಮೂಲೆ ನಿವೇಶನ ಪಕ್ಕದ ನಿವೇಶನಕ್ಕೆ ಕ್ರಯಪತ್ರ ನೀಡಲಾಗಿದೆ. ಕೇವಲ 6 ದಿನಗಳಲ್ಲಿ ಅಂದರೆ ಮೇ 22ರಂದೇ ಕ್ರಯಪತ್ರ ನೋಂದಣಿ ಮಾಡಿಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.