Parliament ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆ

1995ರ ವಕ್ಫ್ ಕಾಯ್ದೆ ವಕ್ಫ್ ; ಮಂಡಳಿಯಲ್ಲಿ ಇಬ್ಬರು ಮಹಿಳಾ ಸದಸ್ಯರಿಗೆ ಸ್ಥಾನ

Team Udayavani, Aug 8, 2024, 7:15 AM IST

Parliament ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆ

ಹೊಸದಿಲ್ಲಿ: ಗುರುವಾರ (ಆ. 8) ಲೋಕಸಭೆಯಲ್ಲಿ ವಕ್ಫ್ ಮಂಡಳಿ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುವುದು ಎಂದು
ಕೇಂದ್ರ ಸರಕಾರವು ಲೋಕಸಭೆ ಕಲಾಪ ಸಲಹಾ ಸಮಿತಿಗೆ ಬುಧವಾರ ಮಾಹಿತಿ ನೀಡಿದೆ.

ಈ ಮಧ್ಯೆ ಮಸೂದೆಯನ್ನು ಸಂಸದೀಯ ಸ್ಥಾಯೀ ಸಮಿತಿಗೆ ಕಳುಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. 1923 ವಕ್ಫ್ ಕಾಯ್ದೆ ಯನ್ನು ಹಿಂಪಡೆದು, 1995ರ ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತರಲು ಕೇಂದ್ರ ಸರಕಾರ ಯೋಜಿಸಿದೆ.

ಹೊಸ ಕಾಯ್ದೆಯ ಮೂಲಕ ಕೇಂದ್ರ ಸರಕಾರವು ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಸುಧಾ ರಣೆ ತರಲು ಮುಂದಾಗಿದೆ. ಸುಮಾರು 40 ತಿದ್ದುಪಡಿಗಳನ್ನು ಜಾರಿಗೆ ತರಲು ಯೋಜಿಸ ಲಾಗಿದೆ. ವಿಶೇಷವಾಗಿ ಆಸ್ತಿಗಳ ಮೌಲ್ಯವನ್ನು ದೃಢಪಡಿಸುವುದಕ್ಕಾಗಿ ಕಾಯ್ದೆಯ ಮೂಲಕ ವಕ್ಫ್ ಮಂಡಳಿಯನ್ನು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನೋಂದಣಿ ಮಾಡುವುದು ಸೇರಿದಂತೆ ಅನೇಕ ಸುಧಾರಣೆಗಳನ್ನು ಉದ್ದೇಶಿಸಲಾಗಿದೆ. ಜತೆಗೆ ಮಂಡಳಿಯಲ್ಲಿ ಇಬ್ಬರು ಮಹಿಳೆಯರಿಗೆ ಕಡ್ಡಾಯ ಸ್ಥಾನ ಹಾಗೂ ಮುಸ್ಲಿಮತೇರರಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎನ್ನಲಾಗಿದೆ.

ಸ್ಥಾಯೀ ಸಮಿತಿ ಪರಾಮರ್ಶೆಗೆ ಆಗ್ರಹ
ಮಸೂದೆಯನ್ನು ಮಂಡಿಸಿದ ಬಳಿಕ ಪರಾಮರ್ಶೆಗಾಗಿ ಸಂಸದೀಯ ಸ್ಥಾಯೀ ಸಮಿತಿಗೆ ಕಳುಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಆದರೆ ಸರಕಾರ ಮಾತ್ರ ಈ ಕುರಿತು ಕಲಾಪ ಸಲಹಾ ಸಮಿತಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದೆ.

ತಿದ್ದುಪಡಿ
ಮಸೂದೆಯಲ್ಲಿ ಏನಿದೆ?
-ದೇಶದಲ್ಲಿರುವ ವಕ್ಫ್ ಆಸ್ತಿಗಳನ್ನು ಗುರುತಿಸುವುದು
-ಜಿಲ್ಲಾಧಿಕಾರಿ ಕಚೇರಿಗಳಲ್ಲಿ ವಕ್ಫ್ ಮಂಡಳಿ ನೋಂದಣಿ
-ವಕ್ಫ್ ಮಂಡಳಿಯಲ್ಲಿ 2 ಮಹಿಳಾ ಸದಸ್ಯರು ಕಡ್ಡಾಯ
-ಬೋಹ್ರಾ ಸಮುದಾಯದಹಕ್ಕುಗಳ ರಕ್ಷಣೆ
-ಮುಸ್ಲಿಮ್‌ ಸಮುದಾಯದ ಎಲ್ಲ ವರ್ಗದವರಿಗೂ ಅವಕಾಶ
-ಇಸ್ಲಾಮಿಕ್‌ ರಾಷ್ಟ್ರಗಳಂತೆ ವಕ್ಫ್ ಮಂಡಳಿ ಪುನಾರಚನೆ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.